ಬೆಂಗಳೂರು: ಧರ್ಮರಾಯ ದೇವಸ್ಥಾನದ ವತಿಯಿಂದ ಇತಿಹಾಸ ಪ್ರಸಿದ್ಧ ಕರಗ ಶಕ್ತಿ ಮಹೋತ್ಸವದ ಪ್ರಯುಕ್ತ ಏಪ್ರಿಲ್ 23, ಮಂಗಳವಾರ ಸಂಜೆ 6-00 ಗಂಟೆಗೆ ನೃತ್ಯ ದಿಶಾ ಟ್ರಸ್ಟ್ ನ ವಿದ್ಯಾರ್ಥಿಗಳಿಂದ "ಭರತನಾಟ್ಯ ಮತ್ತು ಜನಪದ ನೃತ್ಯ ಪ್ರದರ್ಶನ" ಏರ್ಪಡಿಸಲಾಗಿದೆ.
ನಿರ್ದೇಶನ : ಗುರು ಶ್ರೀಮತಿ ದರ್ಶಿನಿ ಮಂಜುನಾಥ್. ಸ್ಥಳ : ಶ್ರೀ ಧರ್ಮರಾಯ ದೇವಸ್ಥಾನ, ತಿಗಳರಪೇಟೆ, ಬೆಂಗಳೂರು
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ