ಉಡುಪಿ: ಉಡುಪಿಯ ರಾಮಕ್ಷತ್ರಿಯ ವೆಲ್ಪೇರ್ ಟ್ರಸ್ಟ್ ವತಿಯಿಂದ ರಾಮಕ್ಷತ್ರಿಯ ಸಮಾಜದ ವಿದ್ಯಾರ್ಥಿಗಳಿಗಾಗಿ ವೃತ್ತಿ ಮಾರ್ಗದರ್ಶನ ಮತ್ತು ಸ್ಪರ್ಧಾತ್ಮಕ ಪರೀಕ್ಷಾ ತಯಾರಿ ಕಾರ್ಯಕ್ರಮದ ಉದ್ಘಾಟನೆ ಉಡುಪಿ ಬಡುಗು ಬೆಟ್ಟು ಸಹಕಾರಿ ಸಂಸ್ಥೆಯ ಜಗನ್ನಾಥ ಸಭಾ ಭವನದಲ್ಲಿ ನಡೆಯಿತು.
ಸಮಾರಂಭದ ಅಧ್ಯಕ್ಷತೆಯನ್ನು ಟ್ರಸ್ಟ್ ನ ಅಧ್ಯಕ್ಷ ರವಿರಾಜ್ ಬೈಲೂರು ವಹಿಸಿದ್ದರು. ರಾಮಕ್ಷತ್ರಿಯ ಸಂಘ ಸಂಘದ ಉಡುಪಿ ಇದರ ಉಪಾಧ್ಯಕ್ಷ ಬಾಲಗಂಗಾಧರ್ ರಾವ್ ಅತಿಥಿಗಳಾಗಿ ಉಪಸ್ಥಿತರಿದ್ದರು.
ಸಂಪನ್ಮೂಲ ಅತಿಥಿಗಳಾಗಿ ಡಾ. ಶಿವಾನಂದ ನಾಯಕ್, ಪ್ರೊ.ಕೊಕ್ಕಣೆ೯ ಸುರೇಂದ್ರನಾಥ ಶೆಟ್ಟಿ ಮತ್ತು ; ಸೃಜನ್ ರವರು ಶಿಬಿರಾಥಿ೯ಗಳಿಗೆ ಮಾಹಿತಿ ನೀಡಿದರು.
ಟ್ರಸ್ಟ್ ನ ಸದಸ್ಯರಾದ ಸತೀಶ್ಚಂದ್ರ ನಾಯಕ್ ಕಾರ್ಯಕ್ರಮವನ್ನು ನಿರೂಪಿಸಿದರು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ