ಇಂದು "ಹರಿದಾಸ ವಾಣಿ" ಕಾರ್ಯಕ್ರಮ

Upayuktha
0


ಬೆಂಗಳೂರು: ರಾಗಿಗುಡ್ಡದ ಶ್ರೀ ಪ್ರಸನ್ನ ಆಂಜನೇಯಸ್ವಾಮಿ ಭಕ್ತ ಮಂಡಲಿ ಟ್ರಸ್ಟ್ ವತಿಯಿಂದ ಮೇ 25, ಶನಿವಾರ ಸಂಜೆ 6-30ಕ್ಕೆ ರಮ್ಯಾ ಸುಧೀರ್ ಅವರು ತಮ್ಮ ಗಾನಸುಧಾ ಸಂಗೀತ ಶಾಲೆಯ ವಿದ್ಯಾರ್ಥಿಗಳೊಂದಿಗೆ "ಹರಿದಾಸ ವಾಣಿ"  ಕಾರ್ಯಕ್ರಮ ನಡೆಸಿಕೊಡಲಿದ್ದಾರೆ. 


ವಾದ್ಯ ಸಹಕಾರ : ಅಮಿತ್ ಶರ್ಮಾ (ಕೀ-ಬೋರ್ಡ್),ಸರ್ವೋತ್ತಮ (ತಬಲಾ). ಸ್ಥಳ : ರಾಗಿಗುಡ್ಡದ ಶ್ರೀ ಪ್ರಸನ್ನ ಆಂಜನೇಯಸ್ವಾಮಿ ದೇವಸ್ಥಾನ ದೇವಸ್ಥಾನ, 9ನೇ ಬಡಾವಣೆ, ಜಯನಗರ, ಬೆಂಗಳೂರು-41



 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top