ಬೆಂಗಳೂರು: ಶ್ರೀ ರಾಮ ಸೇವಾ ಮಂಡಳಿಯ ವತಿಯಿಂದ 86ನೇ ಶ್ರೀರಾಮನವಮಿ ಸಂಗೀತೋತ್ಸವದ ಅಂಗವಾಗಿ ಮೇ 6, ಸೋಮವಾರ ಸಂಜೆ 6-30ಕ್ಕೆ ವಿ|| ಎಂ.ಬಿ. ಹರಿಹರನ್ ಮತ್ತು ವಿ|| ಎಸ್. ಅಶೋಕ್ (ಬೆಂಗಳೂರು ಸಹೋದರರು) ಇವರಿಂದ "ಕರ್ನಾಟಕ ಶಾಸ್ತ್ರೀಯ ಸಂಗೀತ" ಕಾರ್ಯಕ್ರಮ ಏರ್ಪಡಿಸಲಾಗಿದೆ. ವಾದ್ಯ ಸಹಕಾರ : ವಿ|| ಹೆಚ್.ಕೆ. ವೆಂಕಟ್ರಾಮ್ (ಪಿಟೀಲು), ವಿ|| ಹೆಚ್.ಎಸ್. ಸುಧೀಂದ್ರ (ಮೃದಂಗ), ವಿ|| ಬಿ.ಆರ್. ರವಿಕುಮಾರ್ (ಘಟ).
ಸ್ಥಳ : ಕೋಟೆ ಪ್ರೌಢಶಾಲಾ ಆವರಣ, ಮಕ್ಕಳಕೂಟದ ಹತ್ತಿರ, ಚಾಮರಾಜಪೇಟೆ, ಬೆಂಗಳೂರು-560018
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ