ಇಂದು ಸಂಜೆ "ಹರಿನಾಮ ಸಂಕೀರ್ತನೆ"

Upayuktha
0


ಬೆಂಗಳೂರು: ಜಯನಗರ ಐದನೇ ಬಡಾವಣೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ ಶ್ರೀ 1008 ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶದಂತೆ ಶ್ರೀ ಮಠದ ಹಿರಿಯ ವ್ಯವಸ್ಥಾಪಕರಾದ  ಆರ್.ಕೆ.  ವಾದೀಂದ್ರಾಚಾರ್ ಅವರ ನೇತೃತ್ವದಲ್ಲಿ ಮೇ 16, ಗುರುವಾರ ಸಂಜೆ 7-30ಕ್ಕೆ ಶೃತಿ ಸಗರ ಗುಲ್ಬರ್ಗ ಇವರಿಂದ "ಹರಿನಾಮ ಸಂಕೀರ್ತನೆ" ಕಾರ್ಯಕ್ರಮ ಏರ್ಪಡಿಸಿದ್ದು ಇವರ ಗಾಯನಕ್ಕೆ ನರಸಿಂಹ ಕುಲಕರ್ಣಿ ಹಾರ್ಮೋನಿಯಂ ವಾದನದಲ್ಲಿ ಹಾಗೂ ವಿಜಯೇಂದ್ರ ಸಗರ ಮತ್ತು  ರವಿಶಂಕರ್ ತಬಲಾ ವಾದ್ಯಗಳಲ್ಲಿ ಸಹಕರಿಸಲಿದ್ದಾರೆ ಎಂದು ನಂದಕಿಶೋರ್ ಆಚಾರ್ ತಿಳಿಸಿದ್ದಾರೆ. 


ಸ್ಥಳ : ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠ, 11ನೇ ಮುಖ್ಯರಸ್ತೆ, 45ನೇ ಅಡ್ಡರಸ್ತೆ, ಜಯನಗರ ಐದನೇ ಬಡಾವಣೆ, ಬೆಂಗಳೂರು-560041.

إرسال تعليق

0 تعليقات
إرسال تعليق (0)
Maruti Suzuki Festival of Colours
Maruti Suzuki Festival of Colours
To Top