ಬೆಂಗಳೂರು: ತಿರುಮಲ ತಿರುಪತಿ ದೇವಸ್ಥಾನಗಳು ಹಿಂದೂಧರ್ಮ ಪ್ರಚಾರ ಪರಿಷತ್ ಹಾಗೂ ಶ್ರೀ ರಾಘವೇಂದ್ರ ಸ್ವಾಮಿಗಳ ಮಠ, ಪ್ರಕಾಶನಗರ, ಬೆಂಗಳೂರು ಇವುಗಳ ಸಂಯುಕ್ತಾಶ್ರಯದಲ್ಲಿ ಮೇ 21 ರಿಂದ 24ರ ವರೆಗೆ ಧಾರ್ಮಿಕ/ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಏರ್ಪಡಿಸಿದ್ದು, ಅವುಗಳ ವಿವರಗಳು ಈ ರೀತಿ ಇವೆ :
ಮೇ 21, ಮಂಗಳವಾರ : ಮಲ್ಲೇಶ್ವರದ ಸ್ತುತಿ ವಾಹಿನಿ ಸಂಘದ ಸದಸ್ಯರಿಂದ ಭಜನೆ, ಶ್ರೀ ಕಲ್ಯಾ ಶ್ರೀಕಾಂತಾಚಾರ್ಯರಿಂದ ಶ್ರೀ ವಾದಿರಾಜರ ವಿರಚಿತ "ಲಕ್ಷ್ಮೀ ಶೋಭಾನೆ" ಧಾರ್ಮಿಕ ಪ್ರವಚನ. (ಸಂಜೆ 6 ರಿಂದ 8).
ಮೇ 22, ಬುಧವಾರ : ವಿಜಯನಗರದ ಶ್ರೀಕಾಂತ ಭಜನಾ ಮಂಡಳಿಯ ಸದಸ್ಯರಿಂದ ಭಜನೆ, ಶ್ರೀ ಕಲ್ಯಾ ಶ್ರೀಕಾಂತಾಚಾರ್ಯರಿಂದ ಶ್ರೀ ವಾದಿರಾಜರ ವಿರಚಿತ "ಲಕ್ಷ್ಮೀ ಶೋಭಾನೆ" ಧಾರ್ಮಿಕ ಪ್ರವಚನ. (ಸಂಜೆ 6 ರಿಂದ 8).
ಮೇ 23, ಗುರುವಾರ : "ಹರಿನಾಮ ಸಂಕೀರ್ತನೆ". ಗಾಯನ : ಭಾವನಾ ಮೂರ್ತಿ, ಕೀ-ಬೋರ್ಡ್ : ಟಿ. ಎಸ್. ರಮೇಶ್, ತಬಲಾ : ಶ್ರೀ ಶ್ರೀನಿವಾಸ್ ಅನಂತರಾಮಯ್ಯ (ಸಂಜೆ 7 ರಿಂದ 8-30).
ಮೇ 24, ಶುಕ್ರವಾರ : ವಿದ್ಯಾರಣ್ಯಪುರದ ವಿಜಯ ವಿಠ್ಠಲ ಭಜನಾ ಮಂಡಳಿಯ ಸದಸ್ಯರಿಂದ ಭಜನೆ, ಕಲ್ಯಾ ಶ್ರೀಕಾಂತಾಚಾರ್ಯರಿಂದ ವಾದಿರಾಜರ ವಿರಚಿತ "ಲಕ್ಷ್ಮೀ ಶೋಭಾನೆ" ಧಾರ್ಮಿಕ ಪ್ರವಚನ.
ಸ್ಥಳ : ಶ್ರೀ ರಾಘವೇಂದ್ರ ಸ್ವಾಮಿಗಳ ಮಠ, 10ನೇ ಮುಖ್ಯರಸ್ತೆ, 6ನೇ ಅಡ್ಡರಸ್ತೆ, ಪ್ರಕಾಶನಗರ, ಬೆಂಗಳೂರು-560021.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ