ಬೆಂಗಳೂರು: ಪರಮಪೂಜ್ಯ ಶ್ರೀ 1008 ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ದಿವ್ಯ ಸಾನ್ನಿಧ್ಯದಲ್ಲಿ ಮೇ 30, ಗುರುವಾರದಂದು ಮಂತ್ರಾಲಯ ಕ್ಷೇತ್ರದಲ್ಲಿ ಬೆಂಗಳೂರಿನ ಕು|| ದಿವ್ಯಾಶ್ರೀ ರಂಗನಾಥನ್ ಮತ್ತು ಅವರ ಶಿಷ್ಯ ಪವನ್ ಕುಮಾರ್ ಅವರು ಸ್ಯಾಕ್ಸೋಫೋನ್ ವಾದನ ಸೇವೆ ಸಲ್ಲಿಸಿದರು. ಇವರಿಗೆ ಪಿಟೀಲು ವಾದನದಲ್ಲಿ ವರಲಕ್ಷ್ಮಿ ಮತ್ತು ಮೃದಂಗ ವಾದನದಲ್ಲಿ ಕಾರ್ತೀಕ್ ಪ್ರಣವ್ ಸಾಥ್ ನೀಡಿದರು.
ಕಾರ್ಯಕ್ರಮದ ನಂತರ ಎಲ್ಲಾ ಕಲಾವಿದರಿಗೆ ಶ್ರೀಪಾದಂಗಳವರು ಫಲ-ಮಂತ್ರಾಕ್ಷತೆ ನೀಡಿ ಆಶೀರ್ವದಿಸಿದರು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ