ಶ್ರೀ ಕ್ಷೇತ್ರ ಧ.ಗ್ರಾ. ಯೋಜನೆಯಿಂದ ಕ್ರಿಟಿಕಲ್ ಫಂಡ್ ಸಹಾಯಧನ ವಿತರಣೆ

Upayuktha
0


ಬಂಟ್ವಾಳ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಬಿ.ಸಿ ಟ್ರಸ್ಟ್ (ರಿ) ಬಂಟ್ವಾಳ ಇದರ ತುಂಬೆ ವಲಯದ ಪರಂಗಿಪೇಟೆ ಸುಜೀರ್ ನಿವಾಸಿ ರಾಕೇಶ್ ರವರ ಅನಾರೋಗ್ಯ ಚಿಕಿತ್ಸಾ ವೆಚ್ಚವಾಗಿ ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ರೂ 20,000 ಕ್ರಿಟಿಕಲ್ ಫಂಡ್ ಸಹಾಯಧನ ಮಂಜೂರಾಗಿದ್ದು ಇದನ್ನು ತುಂಬೆ ವಲಯದ ಮೇಲ್ವಿಚಾರಕಿ ಮಮತಾರವರು ಮನೆಗೆ ಭೇಟಿ ನೀಡಿ ವಿತರಿಸಿದರು.


ಈ ಸಂದರ್ಭದಲ್ಲಿ ಸುಜೀರ್ ವಿಭಾಗದ ಸೇವಾ ಪ್ರತಿನಿಧಿ ಮಲ್ಲಿಕಾ ಉಪಸ್ಥಿತರಿದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  

 

إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top