ಬೆಂಗಳೂರು: ಜುಲೈ 2, ಮಂಗಳವಾರ ಸಂಜೆ 6-00ಕ್ಕೆ : ಶ್ರೀ ಶ್ರೀಪಾದರಾಜ ಭಜನಾ ಮಂಡಳಿಯ ಸದಸ್ಯರಿಂದ ಭಜನೆ, ಶ್ರೀ ಜಯತೀರ್ಥಾಚಾರ್ ಹೊಳಲಗುಂದ ಇವರಿಂದ "ಸುಂದರಕಾಂಡ" ಪ್ರವಚನ. ಜುಲೈ 3 ಬುಧವಾರ ಸಂಜೆ 6-00ಕ್ಕೆ : ಪವಿತ್ರ ಗಾನ ವೃಂದದ ಸದಸ್ಯರಿಂದ ಭಜನೆ, ಶ್ರೀ ಜಯತೀರ್ಥಾಚಾರ್ ಹೊಳಲಗುಂದ ಇವರಿಂದ "ಸುಂದರಕಾಂಡ" ಪ್ರವಚನ. ಜುಲೈ 4 , ಗುರುವಾರ ಸಂಜೆ 6-00ಕ್ಕೆ : ಶ್ರೀ ಗುರುರಾಘವೇಂದ್ರ ಭಜನಾ ಮಂಡಳಿಯ ಸದಸ್ಯರಿಂದ ಭಜನೆ, ಶ್ರೀ ಜಯತೀರ್ಥಾಚಾರ್ ಹೊಳಲಗುಂದ ಇವರಿಂದ "ಸುಂದರಕಾಂಡ" ಪ್ರವಚನ. ಜುಲೈ 5, ಶುಕ್ರವಾರ ಸಂಜೆ 6-30ಕ್ಕೆ : ಶ್ರೀ ರಾಮ್ ರಕ್ಷಿತ್ ಮತ್ತು ಸಂಗಡಿಗರಿಂದ ಹರಿನಾಮ ಸಂಕೀರ್ತನೆ".ಕಾರ್ಯಕ್ರಮ ನಡೆಯುವ
ಸ್ಥಳ : ಶ್ರೀ ವೀರಾಂಜನೇಯ ಸ್ವಾಮಿ ದೇವಸ್ಥಾನ, ಗೋವಿಂದರಾಜನಗರ ಪೋಲೀಸ್ ಠಾಣೆಯ ಪಕ್ಕ ಸರಸ್ವತಿನಗರ, ವಿಜಯನಗರ, ಬೆಂಗಳೂರು-560040
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ