ಮ೦ಗಳೂರು: ನೂತನ 33 ಕೆ.ವಿ. ವಿದ್ಯುತ್ ಮಾರ್ಗದ ತುರ್ತು ಕಾಮಗಾರಿ ನಿರ್ವಹಿಸುವ ಸಲುವಾಗಿ ಕೋಟೆಕಾರ್, ತೊಕ್ಕೊಟ್ಟು, ಉಳ್ಳಾಲ, ಕುತ್ತಾರ್, ಮಂಚಿಲ, ಕಿನ್ಯಾ ಪ್ರದೇಶದಲ್ಲಿ ಜೂ. 26 ರಂದು ವಿದ್ಯುತ್ ನಿಲುಗಡೆ ಮಾಡಲಾಗುತ್ತದೆ. ಕೋಟೆಕಾರ್ ಉಪಕೇಂದ್ರಕ್ಕೆ ವಿದ್ಯುತ್ ಸಂಪರ್ಕ ಕಲ್ಪಿಸುವ ನಿಟ್ಟಿನಲ್ಲಿ ಜೂ. 26 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ನೂತನ 33 ಕೆವಿ ವಿದ್ಯುತ್ ಮಾರ್ಗದ ತುರ್ತು ಕಾಮಗಾರಿ ನಿರ್ವಹಿಸಲು 33 ಕೆ.ವಿ. ಲೈನ್ ನಿಂದ ಹೊರಡುವ ತೊಕ್ಕೊಟ್ಟು, ಉಳ್ಳಾಲ, ಕೋಟೆಕಾರ್, ಸೋಮೇಶ್ಚರ, ಕುತ್ತಾರ್, ಅಬ್ಬಕ್ಕ, ಮಂಚಿಲ, ಮೇಲಂಗಡಿ ಕಿನ್ಯಾ, ಮಂಜನಾಡಿ, ಉಳ್ಳಾಲ, ಕೊಣಾಜೆ, ಬೆಳ್ಮಗಳಲ್ಲಿರುವ 11 ಕೆ.ವಿ. ಫೀಡರ್ಗಳಲ್ಲಿ ವ್ಯವಸ್ಥೆ ಸುಧಾರಣೆ ಮತ್ತು ತುರ್ತು ನಿರ್ವಹಣಾ ಕಾಮಗಾರಿ ಕೈಗೊಳ್ಳಲಾಗಿದೆ.
ಈ ಹಿನ್ನೆಲೆಯಲ್ಲಿ ಅಂದು ಗ್ರೀನ್ಭಾಗ್, ನಾಟೆಕಲ್, ಸಂಕೇಶ್, ಬೆಳರಿಂಗೆ, ಮಿಂಪ್ರಿ, ಪನೀರ್ ಸೈಟ್, ನಡುಕುಮೇರ್, ಉಕ್ಕುಡ, ಕೈಕಂಬ, ದೇವಿನಗರ, ಪಂಜಳ, ಮಧುಪಾಲ್, ಕೆ.ಸಿ.ರೋಡ್, ಹೊಸನಗರ, ಕೆ.ಸಿ.ನಗರ, ಅಲಂಕಾರ್ಗುಡ್ಡೆ, ಪಿಲಿಕುರ್, ತಲಪಾಡಿ, ಮೇಲಿನ ತಲಪಾಡಿ, ನಾರ್ಲ, ತಚ್ಚಾಣಿ, ಗ್ರಾಮಚಾವಡಿ, ನ್ಯೂಪಡ್ಪು, ಹರೇಕಳ, ಬಾಬು ಕಂಪೌಂಡ್, ಮೇಲಂಗಡಿ, ದರ್ಗಾ, ಮಿಲ್ಲತ್ನಗರ, ಬಸ್ತಿಪಡ್ಪು, ಉಳಿಯ ಗೋಳಿಯಡಿ, ಸೇನೆರೆಬೈಲು, ಉಳಿಯ ಟೆಂಪಲ್, ಮಂಜಣ್ಣಕುದ್ರು, ಮೊಗವೀರ ಪಟ್ನ, ಕೋಡಿ, ಕೋಟಪುರ, ಬಬ್ಬುಕಟ್ಟೆ, ಹಿರಾನಗರ, ನಿತ್ಯಾಧರ್ ನಗರ, ಪ್ರಕಾಶ್ ನಗರ, ಪಂಡಿತ್ಹೌಸ್, ಶಿವಾಜಿನಗರ, ಮುಂಡೋಳಿ, ಸೇವಂತಿಗುಡ್ಡೆ, ಸೇವಂತಿಗುತ್ತು, ಗಂಡಿ, ವಿಜೇತನಗರ, ತಾರಿಪಡ್ಪು, ಓವರ್ಬ್ರಿಡ್ಜ್, ಬಂಗೇರ ಲೇನ್, ಬಾಕಿಮಾರ್, ಬಂಗೇರ ಕಾಲನಿ, ತೊಕ್ಕೊಟ್ಟು ಒಳಪೇಟೆ, ಪಿಲಾರ್, ಪಿಲಾರ್ ಶಾಲೆ, ಅಂಬಿಕಾರೋಡ್, ಸರಸ್ವತಿ ಕಾಲನಿ, ನೆಹರೂನಗರ, ಪ್ರತಾಪ್ ನಗರ, ಶಿವಶಕ್ತಿನಗರ, ಸೋಮೇಶ್ವರ ಟೆಂಪಲ್,ಸುಲ್ತಾನ್ ನಗರ, ತೊಕ್ಕೊಟ್ಟು, ಕಲ್ಲಾಪು, ಬರ್ದು, ಉಳ್ಳಾಲ, ಸೋಮೇಶ್ವರ, ಕುತ್ತಾರ್, ಕೋಟೆಕಾರ್, ಬೀರಿ, ತಲಪಾಡಿ, ಅಂಬಿಕಾರೋಡ್, ಅಡ್ಕ, ಮಡ್ಯಾರ್, ಮಾಡೂರು, ದೇವಿಪುರ, ಕಿನ್ಯಾ, ಕೊಣಾಜೆ, ಅಸೈಗೋಳಿ,ದೇರಳಕಟ್ಟೆ, ಹರೇಕಳ, ಮುನ್ನೂರು, ಪಾವೂರು, ಇನೋಳಿ, ಬೋಳಿಯಾರ್ ರಬ್ಬರ್ ಫ್ಯಾಕ್ಟರಿ, ಲಕ್ಷ್ಮಿಗುಡ್ಡೆ, ಮೂರುಕಟ್ಟೆ, ಕುಂಪಲ, ಕನೀರ್ ತೋಟ, ಸರಳಾಯ ಕಾಲನಿ, ಕನೀರ್ ತೋಟ ಗುಡ್ಡೆ, ಕೃಷ್ಣ ಮಂದಿರ, ಕುಂಪಲ,ಪಿಲಾರ್ ಪಲ್ಲ, ಹನುಮಾನ್ ನಗರ, ಆಶ್ರಯ ಕಾಲನಿ, ಕುಂಪಲ ಶಾಲೆ, ಚೇತನನಗರ, ಅಸೈಗೋಳಿ, ಆರ್.ವಿಆರ್ಕೇಡ್, ಶಾಂತಿಭಾಗ್, ಮುಂಡೋಳಿ, ಮೂರುಕಟ್ಟೆ, ಬಲ್ಯ ನಿಸರ್ಗ ಲೇಔಟ್, ಮಡ್ಯಾರ್, ಕ್ರಷರ್, ಪಿಲಾರ್, ಪಿಲಾರ್ ಶಾಲೆ, ಅಂಬಿಕಾರೋಡ್, ಸರಸ್ವತಿ ಕಾಲನಿ, ದ್ವಾರಕಾನಗರ, ಅಬ್ಬಂಜರ ಅನಿಲ್ ಕಂಪೌಂಡ್, ಒ೦ಭತ್ತುಕೆರೆ ಐಟಿಐ, ಒ೦ಭತ್ತುಕೆರೆ ಬನ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆ ಮಾಡಲಾಗುತ್ತದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.
ಕಾವೂರು/ಪಚ್ಚನಾಡಿ ಭಾಗದಲ್ಲಿ ವಿದ್ಯುತ್ ವ್ಯತ್ಯಯ ಕಾವೂರು 110/33/11 ಕೆ.ವಿ., ಎಸ್.ಆರ್.ಎಸ್. ಉಪಕೇಂದ್ರದಿಂದ ಹೊರಡುವ 11 ಕೆ.ವಿ. ಪಚ್ಚನಾಡಿ ಫೀಡರ್ನಲ್ಲಿ ಜೂ. 26ರಂದು ಜಂಪರ್ ಬದಲಾವಣೆ ಹಾಗೂ ಜಿ.ಓ.ಎಸ್. ದುರಸ್ತಿ ಕಾಮಗಾರಿಗಳನ್ನು ಹಮ್ಮಿಕೊಳ್ಳಲಾಗಿದೆ. ಹಾಗಾಗಿ ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ವೈದ್ಯನಾಥ ನಗರ, ಶಿವನಗರ, ಎದುರುಪದವು, ಶಾಲೆಪದವು, ಬರ್ಕೆ, ಪಿಲಿಕುಳ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ನಿಲುಗಡೆ ಮಾಡಲಾಗುತ್ತದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


