ಉಡುಪಿ: ಶ್ರೀಪುತ್ತಿಗೆ ವಿಶ್ವ ಗೀತಾ ಪರ್ಯಾಯ 2024-2026 ರ ಪರ್ಯಾಯ ಮಠಾಧೀಶರು ಹಾಗೂ ಪುತ್ತಿಗೆ ಮಠಾಧೀಶರಾದ ಶ್ರೀಶ್ರೀಶ್ರೀ ಸುಗುಣೇಂದ್ರ ತೀರ್ಥ ಶ್ರೀಪಾದಂಗಳವರು ಇಂದು “ಭಾಗೀರಥೀ ಜಯಂತಿ”ಯ ಅಂಗವಾಗಿ ಮಧ್ವ ಸರೋವರದಲ್ಲಿ ಭಾಗೀರಥೀ ಅಮ್ಮನವರ ಸನ್ನಿಧಾನದಲ್ಲಿ “ತೊಟ್ಟಿಲುಪೂಜೆ” ನೆರವೇರಿಸಿದರು. ಈ ಸಂದರ್ಭದಲ್ಲಿ ಪುತ್ತಿಗೆ ಮಠದ ಕಿರಿಯ ಸ್ವಾಮೀಜಿ ಹಾಗೂ ನೂರಾರು ಭಕ್ತರು ಉಪಸ್ಥಿತರಿದ್ದರು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ