ಬೆಂಗಳೂರು: ಶ್ರೀ ಶ್ರೀನಿವಾಸ ಕಲ್ಯಾಣ- ಪ್ರವಚನ ಮಾಲಿಕೆ -7

Upayuktha
0





ಬೆಂಗಳೂರು: 'ವಜ್ರಕ್ಷೇತ್ರ' ಶ್ರೀ ಅಭಯ ಲಕ್ಷ್ಮೀ ನರಸಿಂಹಸ್ವಾಮಿ ದೇವಸ್ಥಾನದ ವತಿಯಿಂದ ಜುಲೈ 18 ರಿಂದ 24ರ ವರೆಗೆ ಪ್ರತಿದಿನ ಸಂಜೆ 7-00ಕ್ಕೆ ಮ||ಶಾ||ಸಂ|| ಶ್ರೀ  ಪವನಾಚಾರ್ ಹುನಗುಂದ  ಇವರಿಂದ "ಶ್ರೀ ಶ್ರೀನಿವಾಸ ಕಲ್ಯಾಣ" ಪ್ರವಚನ ಮಾಲಿಕೆ-7 ಏರ್ಪಡಿಸಿದೆ. ಸ್ಥಳ : ಶ್ರೀ ಅಭಯ ಲಕ್ಷ್ಮೀ ನರಸಿಂಹಸ್ವಾಮಿ ದೇವಸ್ಥಾನ, 7ನೇ ಮುಖ್ಯರಸ್ತೆ 7ನೇ ಅಡ್ಡರಸ್ತೆ 3ನೇ ಬ್ಲಾಕ್, ತ್ಯಾಗರಾಜನಗರ ಬೆಂಗಳೂರು-560028


Post a Comment

0 Comments
Post a Comment (0)
Best Summer Deals Marvellous May Offers at Mandovi Motors
Best Summer Deals Marvellous May Offers at Mandovi Motors
To Top