ದಾಸರ ಪದಗಳ ಗಾಯನ

Upayuktha
0




ಬೆಂಗಳೂರು: 
ಪವಮಾನಪುರದ ಒಂದನೇ ಮುಖ್ಯರಸ್ತೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶಾನುಸಾರ ಶ್ರೀಮಠದ ವಿಚಾರಣಾಕರ್ತರಾದ ಶ್ರೀ ಗಿರಿರಾಜಾಚಾರ್ಯರ ನೇತೃತ್ವದಲ್ಲಿ ಜುಲೈ 25, ಗುರುವಾರ ಸಂಜೆ 7-00ಕ್ಕೆ ಶ್ರೀಮತಿ ಲಾವಣ್ಯ ವೆಂಕಟೇಶ್ ಇವರಿಂದ "ದಾಸರ ಪದಗಳ ಗಾಯನ" ಕಾರ್ಯಕ್ರಮ ಏರ್ಪಡಿಸಿದ್ದು, ಇವರ ಗಾಯನಕ್ಕೆ ಪಿಟೀಲು ವಾದನದಲ್ಲಿ ಶ್ರೀವತ್ಸ ಎಂ. ಸುಬೋಧ ಹಾಗೂ ಮೃದಂಗ ವಾದನದಲ್ಲಿ  ಕೆ. ಆರ್. ಸಂತೋಷ್ ಸಹಕರಿಸಲಿದ್ದಾರೆ ಎಂದು ಗೊಗ್ಗಿ ಕೃಷ್ಣಾಚಾರ್ ತಿಳಿಸಿದ್ದಾರೆ.

Post a Comment

0 Comments
Post a Comment (0)
Best Summer Deals Marvellous May Offers at Mandovi Motors
Best Summer Deals Marvellous May Offers at Mandovi Motors
To Top