ಸುರತ್ಕಲ್‌: ಚಳಿಗಾಲದ ಬೇಸಾಯ ತರಬೇತಿ

Upayuktha
0


ಸುರತ್ಕಲ್‌: ಸಾವಯುವ ಕೃಷಿಕ ಗ್ರಾಹಕ ಬಳಗ (ರಿ), ಮಂಗಳೂರು ಮತ್ತು ವಿದ್ಯಾದಾಯಿನೀ ಗ್ರಾಮೀಣಾಭಿವೃದ್ಧಿ ಮತ್ತು ಕೃಷಿ ತರಬೇತಿ ಸಂಸ್ಥೆ (ವಿರಾಟ್) ಸುರತ್ಕಲ್‌ಗಳ ಸಹಯೋಗದೊಂದಿಗೆ ಸುರತ್ಕಲ್ ವಿದ್ಯಾದಾಯಿನೀ ಪ್ರೌಢಶಾಲೆಯ ದೃಶ್ಯಶ್ರಾವ್ಯ ಸಭಾಂಗಣದಲ್ಲಿ ಜುಲೈ 21, ಭಾನುವಾರ ಪೂರ್ವಾಹ್ನ 9.30ಕ್ಕೆ ಚಳಿಗಾಲದ ಬೇಸಾಯ ತರಬೇತಿ – ‘ನಮ್ಮ ಆರೋಗ್ಯ ಉತ್ತಮ ಸಾವಯವ ಆಹಾರದಿಂದ ಮಾತ್ರ’ - ಕಾರ್ಯಾಗಾರದ ಉದ್ಘಾಟನಾ ಸಮಾರಂಭ ನಡೆಯಲಿದೆ.

ಹಿಂದೂ ವಿದ್ಯಾದಾಯಿನೀ ಸಂಘ (ರಿ), ಸುರತ್ಕಲ್‌ನ ಕಾರ್ಯದರ್ಶಿ ಕಾರ್ಯಕ್ರಮ ಉದ್ಘಾಟಿಸಲಿದ್ದು ವಿದ್ಯಾದಾಯಿನೀ ಪ್ರೌಢಶಾಲೆಯ ಮುಖ್ಯೋಪಾಧ್ಯಾಯ ಬಾಲಚಂದ್ರ ಹೆಚ್. ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ. ರಮಾಚಂದ್ರ ಪೈ, ಪ್ರದೀಪ್ ಸೂರಿ ಹೊಸಬೆಟ್ಟು, ಸ್ವಪ್ನ ಈ ತರಬೇತಿ ಕಾರ್ಯಕ್ರಮದ ಸಂಪನ್ಮೂಲ ವ್ಯಕ್ತಿಗಳಾಗಿ ಭಾಗವಹಿಸಲಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter  


Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top