ಪೊಳಲಿ ಮತ್ತು ಉಳಾಯಿಬೆಟ್ಟು ಸೇತುವೆ ಹಾಗೂ ದೇರಳಕಟ್ಟೆ ರೆಂಜಾಡಿ ರಸ್ತೆಯ ಉನ್ನತ ತಾಂತ್ರಿಕ ಪರಿಶೀಲನೆಗೆ ಸೋಮವಾರ ತಜ್ಞರ ತಂಡ ಆಗಮಿಸಲಿದೆ.
ಈಗಾಗಲೇ ಈ ರಸ್ತೆ ಮತ್ತು ಸೇತುವೆ ಮೇಲೆ ವಾಹನಗಳ ಸಂಚಾರಕ್ಕೆ ನಿಬ೯ಂಧ ಹೇರಲಾಗಿದೆ. ಲಘು ವಾಹನ ಮತ್ತು ಬಸ್ಸುಗಳ ಓಡಾಟಕ್ಕೆ ಅವಕಾಶ ನೀಡಬೇಕೆಂದು ಇತ್ತೀಚೆಗೆ ಜಿಲ್ಲಾಧಿಕಾರಿ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಸ್ಥಳೀಯ ಗ್ರಾಮ ಪಂಚಾಯತ್, ಬಸ್ಸು ಮಾಲೀಕರು, ಸ್ಥಳೀಯ ಸಂಘ ಸಂಸ್ಥೆಗಳ ಸಾವ೯ಜನಿಕರು ಆಗ್ರಹಿಸಿದ್ದರು.
ಈ ನಿಟ್ಟಿನಲ್ಲಿ ಸೋಮವಾರ ತಾಂತ್ರಿಕ ತಜ್ಞರು ಸೇತುವೆಯನ್ನು ಯಂತ್ರೋಪಕರಣಗಳೊಂದಿಗೆ ಪರಿಶೀಲಿಸಿ, ವರದಿ ನೀಡಿ ಜಿಲ್ಲಾಧಿಕಾರಿಗಳೊಂದಿಗೆ ಚಚಿ೯ಸಿದ ಬಳಿಕ ಮುಂದಿನ ಕ್ರಮ ಕೈಗೊಳ್ಳಲಾಗುವುದು ಎಂದು ಜಿಲ್ಲಾಧಿಕಾರಿ ಕಚೇರಿ ಪ್ರಕಟಣೆ ತಿಳಿಸಿದೆ.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ