ಬೆಂಗಳೂರು: ಹಂಸ ಜ್ಯೋತಿ ಟ್ರಸ್ಟ್ ವತಿಯಿಂದ ಜುಲೈ 31, ಬುಧವಾರ ಸಂಜೆ ಮಲ್ಲತ್ತಹಳ್ಳಿಯ ಕಲಾಗ್ರಾಮದಲ್ಲಿ ಏರ್ಪಡಿಸಿದ್ದ ಹಂಸ ಸಂಗೀತ ನೃತ್ಯ ಜಾನಪದ ಸಂಭ್ರಮ ಸಮಾರಂಭದಲ್ಲಿ ಶ್ರೀ ಶಾರದಾ ನೃತ್ಯಾಲಯದ ನಿರ್ದೇಶಕರೂ, ಗುರುಗಳೂ ಆದ ವಿದುಷಿ ಶ್ರೀಮತಿ ಇಂದೂ ನಾಡಿಗ್ ಅವರಿಗೆ "ಹಂಸ ಸಮ್ಮಾನ್" ಪ್ರಶಸ್ತಿ ಪ್ರದಾನ ಮಾಡಿದರು. ಇದೇ ಸಂದರ್ಭದಲ್ಲಿ ಶ್ರೀಮತಿ ಇಂದೂ ನಾಡಿಗ್ ಅವರ ವಿದ್ಯಾರ್ಥಿನಿಗಳಿಂದ "ಭರತನಾಟ್ಯ ಪ್ರದರ್ಶನ" ಜರುಗಿತು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ