ದೇವಸ್ಥಾನಕ್ಕೆ ಹೋಗುವಾಗ ನಾವೆಲ್ಲರೂ ಯಾವ ಭಾವವನ್ನು ಇಟ್ಟುಕೊಂಡು ಹೋಗಬೇಕು, ಹಾಗೆಯೇ ದೇವಸ್ಥಾನದ ದರ್ಶನವನ್ನು ಯೋಗ್ಯ ರೀತಿಯಲ್ಲಿ ಹೇಗೆ ಪಡೆಯಬೇಕು, ಕಳಸ ದರ್ಶನದ ಮಹತ್ವ, ಧರ್ಮ ಧ್ವಜದ ದರ್ಶನವನ್ನು ನಾವು ಹೇಗೆ ಪಡೆಯಬೇಕು ಈ ಎಲ್ಲಾ ವಿಷಯದ ಕುರಿತು ಮಾಹಿತಿ ನೀಡಿ ಅದರ ಪ್ರಾತ್ಯಕ್ಷಿಕೆ ಮಾಡಿ ತೋರಿಸಲಾಯಿತು, ಅದರ ಜೊತೆಗೆ ದೇವಸ್ಥಾನದ ಪೂರ್ಣ ಸ್ವಚ್ಛತೆಯನ್ನು ಮಾಡಲಾಯಿತು ಹಾಗೂ ಎಲ್ಲರೂ ಸೇರಿ ಸಾಮೂಹಿಕವಾಗಿ ದೇವರ ನಾಮಜಪವನ್ನು ಮಾಡಿಸಲಾ ಯಿತು. ಈ ಸಂದರ್ಭದಲ್ಲಿ ದೇವಸ್ಥಾನದ ಅಧ್ಯಕ್ಷ ಶಂಕ್ರಪ್ಪ ರೆಡ್ಡಿ, ಅಲ್ಲಿಯ ಸ್ಥಳೀಯರಾದ ಬೋರೆ ಗೌಡ, ಯೆಲ್ಲಾರೆಡ್ಡಿ, ಶಿವಕುಮಾರ್ ಹಾಗೂ ಹಿಂದೂ ಜನಜಾಗೃತಿ ಸಮಿತಿಯ ಭವ್ಯ ಗೌಡ, ಪವಿತ್ರ ಗೌಡ, ಮಾಲಾ ಪ್ರಸಾದ್ ಉಪಸ್ಥಿತರಿದ್ದರು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ