ನೀರ್ಚಾಲು ಮಹಾಜನ ಶಿಕ್ಷಣ ಸಂಸ್ಥೆಯಲ್ಲಿ ರಕ್ಷಕ ಶಿಕ್ಷಕ ಸಂಘದ ಮಹಾಸಭೆ

Chandrashekhara Kulamarva
0

ಬದಿಯಡ್ಕ: ನೀರ್ಚಾಲು ಮಹಾಜನ ಸಂಸ್ಕೃತ ಕಾಲೇಜು ಹೈಯರ್ ಸೆಕೆಂಡರಿ ಶಾಲೆಯಲ್ಲಿ ಪ್ರಸಕ್ತ ಶೈಕ್ಷಣಿಕ ವರ್ಷದ ಮಹಾಸಭೆಯು ತಾರೀಕು ಇತ್ತೀಚೆಗೆ (ಜು.30) ಜರಗಿತು. ಸುಕುಮಾರ ಕುದ್ರೆಪ್ಪಾಡಿ ಇವರು ರಕ್ಷಕ ಶಿಕ್ಷಕ ಸಂಘದ ಅಧ್ಯಕ್ಷರಾಗಿಯೂ, ಶ್ರೀಮತಿ ಗಿರಿಜಾ ತಾರಾನಾಥ್ ಅವರು ಉಪಾಧ್ಯಕ್ಷೆಯಾಗಿಯೂ, ಶ್ರೀಮತಿ ಭವ್ಯ ಸಂತೋಷ್ ರ ವರು ಮಾತೃ ಮಂಡಳಿ ಅಧ್ಯಕ್ಷೆಯಾಗಿಯೂ, ಶ್ರೀಮತಿ ವೀಣಾ ಶೈಲಟ್.ಕೆ ಅವರು ಶಾಲಾ ನಿರ್ವಹಣಾ ಸಮಿತಿಯ ಅಧ್ಯಕ್ಷರಾಗಿಯೂ ಆಯ್ಕೆಯಾದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
To Top