ಬೆಂಗಳೂರು:"ಹರಿನಾಮ ಸಂಕೀರ್ತನೆ"

Upayuktha
0


ಬೆಂಗಳೂರು:
ತಿರುಮಲ ತಿರುಪತಿ ದೇವಸ್ಥಾನಗಳು ಹಿಂದೂಧರ್ಮ ಪ್ರಚಾರ ಪರಿಷತ್ ವತಿಯಿಂದ ಜಯನಗರ ಐದನೇ ಬಡಾವಣೆಯಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ ಶ್ರೀ ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶಾನುಸಾರ ಶ್ರೀಮಠದ ಹಿರಿಯ ವ್ಯವಸ್ಥಾಪಕರಾದ ಶ್ರೀ ಆರ್ ಕೆ ವಾದೀಂದ್ರಾಚಾರ್ಯರ ನೇತೃತ್ವದಲ್ಲಿ ಆಗಸ್ಟ್ 8, ಗುರುವಾರ ಸಂಜೆ 7-30ಕ್ಕೆ ಶ್ರೀಮತಿ ಚಾಂದಿನಿ ಗರ್ತಿಕೆರೆ ಇವರಿಂದ "ಹರಿನಾಮ ಸಂಕೀರ್ತನೆ" ಶ್ರೀ ಎಸ್. ಶಶಿಧರ್ (ಪಿಟೀಲು), ಶ್ರೀ ಶ್ರೀನಿವಾಸ್ ಅನಂತರಾಮಯ್ಯ (ಮೃದಂಗ). ಆಗಸ್ಟ್  9, ಶುಕ್ರವಾರ ಸಂಜೆ 5-30ಕ್ಕೆ ಅಕ್ಷಯ ವಿಪ್ರ ಭಜನಾ ಮಂಡಳಿಯ ಸದಸ್ಯರಿಂದ ಭಜನೆ ನಂತರ ಮ||ಶಾ||ಸಂ|| ಶ್ರೀ ಬ್ರಹ್ಮಣ್ಯಾಚಾರ್ಯರಿಂದ "ಶ್ರೀಮದ್ಭಾಗವತ ರತ್ನ ಶ್ರೀ ಪ್ರಹ್ಲಾದರಾಜರ ವೈಭವ" ವಿಷಯವಾಗಿ ಧಾರ್ಮಿಕ ಪ್ರವಚನ ಏರ್ಪಡಿಸಿದೆ ಎಂದು ಟಿಟಿಡಿ ಹೆಚ್.ಡಿ.ಪಿ.ಪಿ. ಸಂಚಾಲಕರಾದ ಡಾ|| ಪಿ. ಭುಜಂಗರಾವ್ ಮತ್ತು ಶ್ರೀಮಠದ ಶ್ರೀ ನಂದಕಿಶೋರ್ ಆಚಾರ್ ತಿಳಿಸಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 



Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top