ಬೆಂಗಳೂರು:ಪ್ರಕಾಶನಗರದ ಶ್ರೀ ರಾಘವೇಂದ್ರ ಸ್ವಾಮಿಗಳ ಮಠದ ವತಿಯಿಂದ ಶ್ರೀ ಗುರುರಾಯರ ಆರಾಧನೆ ಪ್ರಯುಕ್ತ ಆಗಸ್ಟ್ 21, ಬುಧವಾರ ಸಂಜೆ 6-30ಕ್ಕೆ ಶ್ರೀಮತಿ ರೂಪಾ ಪ್ರಭಂಜನ, ಶ್ರೀಮತಿ ರಮ್ಯಾ ಸುಧೀರ್ ಮತ್ತು ಸಂಗಡಿಗರಿಂದ "ಹರಿದಾಸ ವಾಣಿ" ಗಾಯನ ಕಾರ್ಯಕ್ರಮ ಏರ್ಪಡಿಸಲಾಗಿದೆ. ಸ್ಥಳ : ಶ್ರೀ ರಾಘವೇಂದ್ರ ಸ್ವಾಮಿಗಳ ಮಠ, 10ನೇ ಮುಖ್ಯರಸ್ತೆ, 6ನೇ ಅಡ್ಡರಸ್ತೆ, ಪ್ರಕಾಶನಗರ, ಬೆಂಗಳೂರು-560021
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ