ಬೆಂಗಳೂರು:ಧಾರ್ಮಿಕ ಪ್ರವಚನ-"ಗರುಡ ಪುರಾಣ"

Upayuktha
0


ಬೆಂಗಳೂರು:
ಶ್ರೀ ರಾಘವೇಂದ್ರ ಸೇವಾ ಸಮಿತಿಯ ವತಿಯಿಂದ ಸೆಪ್ಟೆಂಬರ್ 19 ರಿಂದ ಪ್ರತಿದಿನ ಸಂಜೆ 7-00ಕ್ಕೆ ಶ್ರೀ ಚಿಮ್ಮಲಗಿ ಆಚಾರ್ಯರಿಂದ "ಗರುಡ ಪುರಾಣ" ಧಾರ್ಮಿಕ ಪ್ರವಚನ ಏರ್ಪಡಿಸಿದೆ. ಸ್ಥಳ : ಶ್ರೀ ರಾಘವೇಂದ್ರ ಸ್ವಾಮಿಗಳ ಮಠ, 6ನೇ ಅಡ್ಡರಸ್ತೆ, ಈಜುಕೊಳದ ಬಡಾವಣೆ, ಸುಧೀಂದ್ರನಗರ, ಬೆಂಗಳೂರು-560003

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top