ಬೆಂಗಳೂರು:"ಹರಿದಾಸ ವೈಭವ"

Upayuktha
0


ಬೆಂಗಳೂರು:
ಪವಮಾನಪುರದ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ ಶ್ರೀ ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶದಂತೆ ಶ್ರೀ ಮಠದ ವಿಚಾರಣಾಕರ್ತರಾದ ಶ್ರೀ ಗಿರಿರಾಜಾಚಾರ್ಯರ ನೇತೃತ್ವದಲ್ಲಿ ಸೆಪ್ಟೆಂಬರ್ 19, ಗುರುವಾರ ಸಂಜೆ 7-00ಕ್ಕೆ ಶ್ರೀಮತಿ ಶ್ರೀವಿದ್ಯಾ ದೇಸಾಯಿ  ಇವರ "ಹರಿದಾಸ ವೈಭವ" ಗಾಯನ ಕಾರ್ಯಕ್ರಮಕ್ಕೆ ವಾದ್ಯ ಸಹಕಾರದಲ್ಲಿ ಹಾರ್ಮೋನಿಯಂ ವಾದನದಲ್ಲಿ ಕು|| ಸೃಷ್ಟಿ ದೇಸಾಯಿ ಮತ್ತು ತಬಲಾ ವಾದನದಲ್ಲಿ ಶ್ರೀ ಋತುಪರ್ಣ ದೇಸಾಯಿ ಸಾಥ್ ನೀಡಲಿದ್ದಾರೆ ಎಂದು ಶ್ರೀ ಗೊಗ್ಗಿ ಕೃಷ್ಣಾಚಾರ್ ತಿಳಿಸಿದ್ದಾರೆ. ಸ್ಥಳ : ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠ, ಒಂದನೇ ಮುಖ್ಯರಸ್ತೆ, ಪವಮಾನಪುರ, ಬೆಂಗಳೂರು-560062

Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top