ಪುತ್ತೂರು: ಅಂಬಿಕಾ ವಿದ್ಯಾಲಯದ ಇಬ್ಬರು ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ ಆಯ್ಕೆ

Upayuktha
0


ಪುತ್ತೂರು:
ವಿದ್ಯಾ ಭಾರತಿ ಮಂಗಳೂರಿನ ಮಂಗಳ ಸ್ಟೇಡಿಯಂನಲ್ಲಿ ಆಯೋಜಿಸಿದ ರಾಜ್ಯ ಮಟ್ಟದ ಎತ್ತರ ಜಿಗಿತ ಸ್ಪರ್ಧೆಯಲ್ಲಿ ನೆಲ್ಲಿಕಟ್ಟೆಯ ಅಂಬಿಕಾ ಪದವಿ ಪೂರ್ವ ವಿದ್ಯಾಲಯದ ಪ್ರಥಮ ಪಿಯುಸಿ ವಿದ್ಯಾರ್ಥಿ ಅಕ್ಷತ್ ಕುಮಾರ್  ಪ್ರಥಮ ಸ್ಥಾನದೊಂದಿಗೆ ವಿಜೇತರಾಗಿದ್ದಾರೆ. ಇವರು ಉಪ್ಪಿನಂಗಡಿ ಪರಿಯಡ್ಕದ ಜಿ ಈಶ್ವರ ನಾಯ್ಕ ಮತ್ತು ಮಾಲತಿ ಎಂ ದಂಪತಿ ಪುತ್ರ. ಇನ್ನೋರ್ವ ಪ್ರಥಮ ಪಿಯುಸಿ ವಿದ್ಯಾರ್ಥಿನಿ ಯುಕ್ತ ವರ್ಷಿಣಿ 800 ಮೀ. ಓಟದಲ್ಲಿ ದ್ವಿತೀಯ ಸ್ಥಾನ ಪಡೆದಿದ್ದಾರೆ. ಇವರು ಬಂಟ್ವಾಳ ಕಡೇಶಿವಾಲಯದ ವಾಸು ಪೂಜಾರಿ ಮತ್ತು ಸುಧಾ ವಿ ಪಿ ದಂಪತಿ ಪುತ್ರಿ. ಈ ಇಬ್ಬರು ವಿದ್ಯಾರ್ಥಿಗಳು ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top