ಉಜಿರೆ: “ಪರ್ಯೂಷಣ ಪರ್ವ” ಪುಸ್ತಕ ಬಿಡುಗಡೆ

Upayuktha
0


ಉಜಿರೆ:
ದಶಲಕ್ಷಣಪರ್ವ ಆಚರಣೆಯ ಶುಭಾವಸರದಲ್ಲಿ ಧರ್ಮಸ್ಥಳದಲ್ಲಿರುವ “ಮಂಜೂಷಾ” ವಸ್ತು ಸಂಗ್ರಹಾಲಯದ ಕ್ಯುರೇಟರ್ ಪುಷ್ಪದಂತ ಬರೆದ “ಪರ್ಯೂಷಣ ಪರ್ವ” ಕೃತಿಯನ್ನು ಸೋಮವಾರ ಬೀಡಿನಲ್ಲಿ (ಹೆಗ್ಗಡೆಯವರ ನಿವಾಸ) ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಬಿಡುಗಡೆಗೊಳಿಸಿ ಶುಭ ಹಾರೈಸಿದರು.

ಪುಸ್ತಕದಲ್ಲಿರುವ ಉಪಯುಕ್ತ ಆಧ್ಯಾತ್ಮಿಕ ಮಾಹಿತಿ ಬಗ್ಗೆ ಅವರು ಮೆಚ್ಚುಗೆ ವ್ಯಕ್ತಪಡಿಸಿದರು. ಲೇಖಕ ಪುಷ್ಪದಂತ, ಹೆಗ್ಗಡೆಯವರ ಆಪ್ತ ಕಾರ್ಯದರ್ಶಿ ಎ.ವಿ. ಶೆಟ್ಟಿ, ನಿರಂಜನ್ ಜೈನ್, ಆರ್.ಯನ್. ಪೂವಣಿ, ಉಪಸ್ಥಿತರಿದ್ದರು.

                                                                                                                                                                        ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)

#buttons=(Ok, Go it!) #days=(20)

Our website uses cookies to enhance your experience. Learn More
Ok, Go it!
To Top