ಕದ್ರಿ ಹಿಲ್ ಲಯನ್ಸ್ ನಿಂದ ಡಾ ಸುರೇಶ ನೆಗಳಗುಳಿ ಅವರಿಗೆ ಶಿಕ್ಷಕ ಸನ್ಮಾನ

Upayuktha
0


ಮಂಗಳೂರು: ದೀರ್ಘ ಕಾಲದಿಂದ ವೈದ್ಯಕೀಯ ಶಿಕ್ಷಕರೂ ಆಗಿರುವ ಮಂಗಳೂರಿನ ಶಸ್ತ್ರ ಚಿಕಿತ್ಸಕ ಹಾಗೂ ಬರಹಗಾರ ಡಾ ಸುರೇಶ ನೆಗಳಗುಳಿ ಹಾಗೂ ಬಲ್ಮಠ ಕಾಲೇಜಿನ ಶಿಕ್ಷಕಿ ಶ್ರೀಮತಿ ಜ್ಯೋತಿ ಕೇಶವ ಭಟ್ ಇವರಿಗೆ ಕದ್ರಿಹಿಲ್ಸ್ ಲಯನ್ಸ್ ಕ್ಲಬ್ ವತಿಯಿಂದ ಶಿಕ್ಷಕ ಪುರಸ್ಕಾರವು ಕದ್ರಿ ಅಶೋಕ ಭವನದಲ್ಲಿ ಇತ್ತೀಚೆಗೆ ಜರಗಿತು.


ಲಯನ್ಸ್ ಕ್ಲಬ್ ಅಧ್ಯಕ್ಷ ಲ. ಪ್ರಕಾಶನ್, ವಲಯ ಮುಖ್ಯಸ್ಥೆ ಲ. ಆಶಾ ಸುಶಾಂತ್, ಕಾರ್ಯದರ್ಶಿ ಲ ದೇವೇಂದ್ರ ಶೆಟ್ಟಿ, ಕೋಶಾಧಿಕಾರಿ ಲ ರತ್ನಾಕರ್ ಲ.ಕೇಶವ ಭಟ್, ಲ.ಎನ್ ಟಿ ರಾಜ, ಲ.ಗೀತಾ ರಾವ್, ಲ.ಸುಜೀತ್ ಕುಮಾರ್ ಸಹಿತ ಇತರ ಪದಾಧಿಕಾರಿಗಳೂ ಸದಸ್ಯರೂ ಉಪಸ್ಥಿತರಿದ್ದರು.



 ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
To Top