ಶ್ರೀಮಠದ ಪ್ರಸನ್ನಚಾರ್ಯ, ವಾದಿರಾಜ ಸಂಶೋಧನ ಪ್ರತಿಷ್ಠಾನದ ನಿರ್ದೇಶಕ ಡಾ. ಬಿ. ಗೋಪಾಲಚಾರ್ಯ, ಶ್ರೀನಿವಾಸ ಉತ್ಸವ ಬಳಗದ ಟಿ. ವಾದಿರಾಜ, ಪ್ರಣವ ಮೀಡಿಯಾ ಹೌಸ್ ಪ್ರಕಾಶನದ ಡಾ. ಗುರುರಾಜ ಪೋಶೆಟ್ಟಿ ಹಳ್ಳಿ ಉಪಸ್ಥಿತರಿದ್ದರು.
ದೇಶ - ವಿದೇಶಗಳಿಂದ ದಾಸಸಾಹಿತ್ಯ ಅಭಿಮಾನಿಗಳು ಆಗಮಿಸಿ ವಿಜಯದಾಸರು ವರ್ಣಿಸಿದ ಉಡುಪಿ -ಕೃಷ್ಣನ ಬಗ್ಗೆ ವಿದ್ವತ್ಪೂರ್ಣ ಪ್ರಬಂಧ ಮಂಡಿಸಲು ಅವಕಾಶವಿದೆ, ಇದೇ ಸಂದರ್ಭದಲ್ಲಿ ವೈಭವದ ಶ್ರೀನಿವಾಸ ಕಲ್ಯಾಣ ವನ್ನು ಹಮ್ಮಿಕೊಳ್ಳಲಾಗುವುದು ಎಂದು ಆಯೋಜಕರು ತಿಳಿಸಿದ್ದಾರೆ.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ