ಬೆಂಗಳೂರು: ನಗರದ ಸುಬ್ರಹ್ಮಣ್ಯಪುರದ ಶ್ರೀ ಮಹಾ ಪ್ರತ್ಯಾಂಗರಿ ದೇವಿ ದೇವಸ್ಥಾನದಲ್ಲಿ ಆಯೋಜಿಸಲಾದ ನವರಾತ್ರಿಯ 9ನೇ ದಿನದ ವಿಶೇಷ ಸಂದರ್ಭದಲ್ಲಿ ಇಂದು (ಅಕ್ಟೋಬರ್ 11) ಶುಕ್ರವಾರದಂದು ವಿದುಷಿ ರೂಪಶ್ರೀ ಕೆ.ಎಸ್. ಅವರ ನಿರ್ದೇಶನದಲ್ಲಿ ಶ್ರೀ ಹೃದ್ಯಾ ಅಕಾಡೆಮಿ (ರಿ.)ಯ ವಿದ್ಯಾರ್ಥಿನಿಯರಾದ ಹೃದ್ಯಾ, ಪ್ರಣತಿ, ನಿದರ್ಶ, ಪಾವನಿ, ಸಾನ್ವಿ ಎಂ ಹಾಗೂ ವಿದುಷಿ ರೂಪಶ್ರೀ ಅವರಿಂದ ನೃತ್ಯ ಕಾರ್ಯಕ್ರಮ ನಡೆಯಿತು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ