ಕಲಬುರ್ಗಿ: ದುಶ್ಚಟ ಮುಕ್ತ ಸಮಾಜ ನಿರ್ಮಾಣ ಹಕ್ಕೊತ್ತಾಯ ಪತ್ರ ಜಿಲ್ಲಾಧಿಕಾರಿಗಳಿಗೆ ಮಂಡನೆ

Chandrashekhara Kulamarva
0



ಕಲಬುರ್ಗಿ: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿ.ಸಿ ಟ್ರಸ್ಟ್ ಮತ್ತು ಕಲ್ಬುರ್ಗಿ ಜಿಲ್ಲಾ ಅಖಿಲ ಕರ್ನಾಟಕ ಜನಜಾಗೃತಿ ವೇದಿಕೆ ಸಮಿತಿಯಿಂದ ಅ.3ರಂದು ಕಲ್ಬುರ್ಗಿಯಲ್ಲಿ ನಡೆದ "ದುಶ್ಚಟ ಮುಕ್ತ ಸಮಾಜ ನಿರ್ಮಾಣ ನಮ್ಮೆಲ್ಲರ ಹೊಣೆ" ಸಂಕಲ್ಪದೊಂದಿಗೆ ಹಮ್ಮಿಕೊಂಡ ಜನಜಾಗೃತಿ ಸಮಾವೇಶದಲ್ಲಿ ಮುಖ್ಯಮಂತ್ರಿಗಳಿಗೆ ಸಲ್ಲಿಸುವ ಹಕ್ಕೊತ್ತಾಯ ಪತ್ರವನ್ನು ಕಲ್ಬುರ್ಗಿ ಜಿಲ್ಲಾಧಿಕಾರಿ ಫೌಜಿಯಾ ತರನ್ನುಮ್ ಅವರಿಗೆ ನೀಡಲಾಯಿತು. 


ಈ ಸಂದರ್ಭದಲ್ಲಿ ವೇದಿಕೆಯ ಕೋಶಾಧಿಕಾರಿ ಹಾಗೂ ಆಕಾಶವಾಣಿಯ ನಿವೃತ್ತ ಹಿರಿಯ ಕಾರ್ಯಕ್ರಮ ನಿರ್ವಹಣಾಧಿಕಾರಿಡಾ. ಸದಾನಂದ ಪೆರ್ಲ, ಅಧ್ಯಕ್ಷ ಸಿ.ಎನ್ ಬಾಬಳಗಾಂವ್, ಯೋಜನೆಯ ಕಲಬುರ್ಗಿ ಜಿಲ್ಲಾ ನಿರ್ದೇಶಕ ಗಣಪತಿ ಮಾಳಿಂಜೆ, ಯೋಜನಾಧಿಕಾರಿ ಕಲ್ಲನಗೌಡ, ರಿಯಾಜ್ ಅತ್ತಾರ್ ಮತ್ತು ರಾಜೇಶ್ ಕೆ. ಇದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter

إرسال تعليق

0 تعليقات
إرسال تعليق (0)
To Top