ನವರಾತ್ರಿ ಪ್ರಯುಕ್ತ ವಿಶೇಷ ಧಾರ್ಮಿಕ ಪ್ರವಚನ "ಶ್ರೀ ಶ್ರೀನಿವಾಸ ಕಲ್ಯಾಣ"

Upayuktha
0


ಬೆಂಗಳೂರು :
ಪರಮಪೂಜ್ಯ ಶ್ರೀ 1008 ಶ್ರೀ ಸತ್ಯಾತ್ಮತೀರ್ಥ ಶ್ರೀಪಾದಂಗಳವರ ಆದೇಶದಂತೆ ನವರಾತ್ರಿ ಪ್ರಯುಕ್ತ ಅಕ್ಟೋಬರ್ 3 ರಿಂದ 12ರ ವರೆಗೆ ಪ್ರತಿದಿನ ಸಂಜೆ 6-30ಕ್ಕೆ ಪೂಜ್ಯಶ್ರೀ ವಿದ್ಯಾಧೀಶಾಚಾರ್ಯ ಗುತ್ತಲ ಇವರಿಂದ "ಶ್ರೀ ಶ್ರೀನಿವಾಸ ಕಲ್ಯಾಣ" ವಿಶೇಷ ಧಾರ್ಮಿಕ ಪ್ರವಚನ ಕಾರ್ಯಕ್ರಮ ಏರ್ಪಡಿಸಿದೆ. ಸ್ಥಳ : ಶ್ರೀ ದಿಗ್ವಿಜಯ ಲಕ್ಷ್ಮೀನರಸಿಂಹದೇವರ ಸನ್ನಿಧಾನ, ಉತ್ತರಾದಿಮಠ, ನ್ಯಾಷನಲ್ ಕಾಲೇಜಿನ ಎದುರು, ಬಸವನಗುಡಿ, ಬೆಂಗಳೂರು-560004


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 





Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top