ಮುಜುಂಗಾವು ಶ್ರೀ ಭಾರತೀ ವಿದ್ಯಾಪೀಠದಲ್ಲಿ ಗೋಪೂಜೆ

Upayuktha
0


ಕುಂಬಳೆ: ಮುಜುಂಗಾವು ಪರಿಸರದಲ್ಲಿರುವ, ವಿದ್ಯಾಲಯದ ರಕ್ಷಕರೂ ಆದ ಚಂದ್ರಹಾಸ ಶೆಟ್ಟಿಯವರ ಮನೆಯ ಗೋಮಾತೆಗೆ ಮುಜುಂಗಾವು ಶ್ರೀ ಭಾರತೀ ವಿದ್ಯಾಪೀಠದಲ್ಲಿ ನ.1ರಂದು ಗೋಪೂಜೆಯನ್ನು ನಡೆಸಲಾಯಿತು. ವಿದ್ಯಾಲಯದ ಆಡಳಿತ ಸೇವಾ ಸಮಿತಿಯ ಕಾರ್ಯದರ್ಶಿ ಶ್ಯಾಮರಾಜ ದೊಡ್ಡಮಾಣಿ ಕಾರ್ಯಕ್ರಮದ ನೇತೃತ್ವವನ್ನು ವಹಿಸಿದರು.


ಮುಖ್ಯೋಪಾಧ್ಯಾಯ ಶ್ಯಾಂಭಟ್ ದರ್ಭೆಮಾರ್ಗ, ಗೋಪೂಜೆಯ ಮಹತ್ವವನ್ನು ಈ ಸಂದರ್ಭದಲ್ಲಿ ವಿವರಿಸಿದರು. ಸಹಮುಖ್ಯ ಶಿಕ್ಷಕಿ ಶ್ರೀಮತಿ ಚಿತ್ರಾಸರಸ್ವತಿ ಪೆರಡಾನ ಇವರೊಂದಿಗೆ ಎಲ್ಲಾ ಅಧ್ಯಾಪಕ ವೃಂದ ಹಾಗೂ ಶಾಲಾ ಮಕ್ಕಳೂ ಗೋಪೂಜೆಯಲ್ಲಿ ಸಹ ಭಾಗಿಗಳಾದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 


إرسال تعليق

0 تعليقات
إرسال تعليق (0)
Best Summer Deals Marvellous May Offers at Mandovi Motors
Best Summer Deals Marvellous May Offers at Mandovi Motors
To Top