ಗುರುರಾಯರ ಸನ್ನಿಧಿಯಲ್ಲಿ ದಾಸವಾಣಿ

Chandrashekhara Kulamarva
0



ಬೆಂಗಳೂರು:ಬೆಂಗಳೂರಿನ ಪವಮಾನಪುರದಲ್ಲಿರುವ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ ಶ್ರೀ ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶದಂತೆ ಏರ್ಪಡಿಸಿದ್ದ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ ಕು|| ನಿತ್ಯಶ್ರೀ ಶ್ರೀಧರ್ ಮತ್ತು ಕು|| ಅನನ್ಯ ವಿ. ಚಿಂಚೋಳಿ ದಾಸವಾಣಿ ಕಾರ್ಯಕ್ರಮ ನಡೆಸಿಕೊಟ್ಟರು. ಇವರ ಗಾಯನಕ್ಕೆ ಕೊಳಲು ವಾದನದಲ್ಲಿ ಸುಧನ್ವ ಮತ್ತು ತಬಲಾ ವಾದನದಲ್ಲಿ ರಂಗವಿಠಲ ಸಾಥ್ ನೀಡಿದರು ಎಂದು ಶ್ರೀಮಠದ ವಿಚಾರಣಾಕರ್ತರಾದ ಗಿರಿರಾಜಾಚಾರ್ಯ ತಿಳಿಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 


 

إرسال تعليق

0 تعليقات
إرسال تعليق (0)
To Top