ಬೆಂಗಳೂರು : ತ್ಯಾಗರಾಜನಗರದಲ್ಲಿರುವ "ವಜ್ರಕ್ಷೇತ್ರ" ಶ್ರೀ ಅಭಯ ಲಕ್ಷ್ಮೀ ನರಸಿಂಹಸ್ವಾಮಿ ದೇವಸ್ಥಾನದ ವತಿಯಿಂದ ನವೆಂಬರ್ 8, ಶುಕ್ರವಾರ ಸಂಜೆ 6-30ಕ್ಕೆ ಕು|| ವಾಣಿಶ್ರೀ ರಾಮಕೃಷ್ಣ ಇವರಿಂದ "ಹರಿದಾಸ ಮಂಜರಿ" ಗಾಯನ ಕಾರ್ಯಕ್ರಮ ಏರ್ಪಡಿಸಲಾಗಿದೆ. ಸ್ಥಳ : ಶ್ರೀ ಆಭಯ ಲಕ್ಷ್ಮೀ ನರಸಿಂಹಸ್ವಾಮಿ ದೇವಸ್ಥಾನ, "ವಜ್ರಕ್ಷೇತ್ರ", #152/1, 7ನೇ ಮುಖ್ಯರಸ್ತೆ 7ನೇ ಅಡ್ಡರಸ್ತೆ, 3ನೇ ಬ್ಲಾಕ್, ತ್ಯಾಗರಾಜನಗರ ಬೆಂಗಳೂರು-70
ಈ ಕಾರ್ಯಕ್ರಮವು ಶ್ರೀವಜ್ರಕ್ಷೇತ್ರ ಯೂಟ್ಯೂಬ್ ವಾಹಿನಿಯಲ್ಲಿ "ನೇರಪ್ರಸಾರ" ಇರುತ್ತದೆ.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


