ಅಡಿಗಾಸ್ ಯಾತ್ರಾ- ಪ್ರವಾಸ ದರ್ಶನದ ಮಾಹಿತಿ ಕೈಪಿಡಿ ಅನಾವರಣ

Upayuktha
0


ಧರ್ಮಸ್ಥಳ: ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆಯವರು ಬೆಂಗಳೂರಿನ ಪ್ರಸಿದ್ಧ ಹಾಗೂ ಅನುಭವಿ ಪ್ರವಾಸಿ ಆಯೋಜಕ ಮಾನ್ಯತೆ ಪಡೆದ ಅಡಿಗಾಸ್ ಯಾತ್ರಾದ ಪ್ರವಾಸ ದರ್ಶನದ ಮಾಹಿತಿ ಕೈಪಿಡಿಯನ್ನು ಶ್ರೀ ಕ್ಷೇತ್ರ ಧರ್ಮಸ್ಥಳದಲ್ಲಿ ಅನಾವರಣಗೊಳಿಸಿ ಶುಭ ಹಾರೈಸಿದರು.

 

ಅಡಿಗಾಸ್ ಯಾತ್ರಾದ ಸಂಸ್ಥಾಪಕ ಹಾಗೂ ಮಾಲಕ ಕೆ. ನಾಗರಾಜ ಅಡಿಗ, ಆಶಾ ಅಡಿಗ, ಆದಿತ್ಯ ಅಡಿಗ ಹಾಗೂ ಆಡಳಿತ ಮಂಡಳಿಯ ಸದಸ್ಯರಾದ ನಾಗೇಂದ್ರ, ಆದಿತ್ಯ ಭಟ್, ಮಹೇಶ್ ಹೆಚ್.ಜೆ, ಎಂ. ರಮೇಶ್, ಶಶಾಂಕ್ ಕುಮಾರ್ ಕೆ, ಪ್ರಸನ್ನ ಎಚ್ ಕೆ, ನರೇಶ್ ಕೆ. ಮತ್ತು ಉಜಿರೆಯ ಎಸ್‌ಡಿಎಂ ಪದವಿಪೂರ್ವ ಕಾಲೇಜಿನ ಸಂಸ್ಕೃತ ವಿಭಾಗದ ಮುಖ್ಯಸ್ಥ ಡಾ. ಪ್ರಸನ್ನಕುಮಾರ ಐತಾಳ್ ಹಾಗೂ ಹಿತೈಷಿಗಳು ಉಪಸ್ಥಿತರಿದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 


Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top