ಬೆಂಗಳೂರು: ಪೂರ್ಣಪ್ರಜ್ಞ ಪ್ರತಿಷ್ಠಾನದ ವತಿಯಿಂದ ಡಿಸೆಂಬರ್ 17 ರಿಂದ 22ರ ವರೆಗೆ ಪ್ರತಿದಿನ ಸಂಜೆ 6-30ಕ್ಕೆ ಡಾ|| ವ್ಯಾಸನಕೆರೆ ಪ್ರಭಂಜನಾಚಾರ್ಯರಿಂದ ಮಹಾಭಾರತ ಪ್ರವಚನ ಮಾಲಿಕೆ (ಆದಿಪರ್ವ-4) ವಿಷಯವಾಗಿ ಧಾರ್ಮಿಕ ಪ್ರವಚನ ಏರ್ಪಡಿಸಿದೆ.
ಸ್ಥಳ : ಪೂರ್ಣಪ್ರಜ್ಞ ವಿದ್ಯಾಪೀಠ, ಕತ್ರಿಗುಪ್ಪೆ ಮುಖ್ಯರಸ್ತೆ, ಬೆಂಗಳೂರು
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ