ರಾಘವೇಂದ್ರ ಪ್ರಭು ಕರ್ವಾಲು ಅವರಿಗೆ ಬಸವಶ್ರೀ ಪ್ರಶಸ್ತಿ; ನಾಳೆ ಪ್ರದಾನ

Upayuktha
0



ಉಡುಪಿ: ಅಕ್ಷರ ದೀಪ ಸಾಹಿತ್ಯಮತ್ತು ಸಾಂಸ್ಕೃತಿಕ ಕಲಾ ವೇದಿಕೆ ಜಿಲ್ಲಾ ಘಟಕ ವಿಜಯಪುರ ಇದರ ವತಿಯಿಂದ ಡಿ.8ರಂದು ವಿಜಯಪುರ ಬಸವನ ಬಾಗೇವಾಡಿಯಲ್ಲಿ ನಡೆಯುವ ವಾರ್ಷಿಕೋತ್ಸವ ಮತ್ತು ಶರಣ ಸಮ್ಮೇಳನದಲ್ಲಿ ನೀಡಲಾಗುವ ಬಸವ ಶ್ರೀ ಪ್ರಶಸ್ತಿಗೆ ಉಡುಪಿ ಯ ರಾಘವೇಂದ್ರ ಪ್ರಭು, ಕರ್ವಾಲು ಆಯ್ಕೆಯಾಗಿದ್ದಾರೆ.


ಕಾರ್ಯಕ್ರಮವು ಬಸವನ ಬಾಗೇವಾಡಿಯ ವಿರಕ್ತ ಮಠದಲ್ಲಿ ನಡೆಯಲಿದೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top