ಡಿ. 12: ಹರಿದಾಸ ವೈಭವ

Upayuktha
0






ಬೆಂಗಳೂರು: ಪವಮಾನಪುರದ ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ ಶ್ರೀ ಶ್ರೀ ಸುಬುಧೇಂದ್ರ ತೀರ್ಥ ಶ್ರೀಪಾದಂಗಳವರ ಆದೇಶದಂತೆ ಶ್ರೀಮಠದ ವಿಚಾರಣಾಕರ್ತರಾದ ಶ್ರೀ ಗಿರಿರಾಜಾಚಾರ್ ಅವರ ನೇತೃತ್ವದಲ್ಲಿ ಡಿಸೆಂಬರ್ 12, ಗುರುವಾರ ಸಂಜೆ 7-00ಕ್ಕೆ "ಹರಿದಾಸ ವೈಭವ". ಕಾರ್ಯಕ್ರಮ ನಡೆಯಲಿದೆ.

ಗಾಯನ : ಕು|| ಮೈತ್ರೇಯಿ ನವಲಗುಂದ, ಕೀ-ಬೋರ್ಡ್ : ಶ್ರೀ ಟಿ.ಎಸ್. ರಮೇಶ್, ತಬಲಾ : ಶ್ರೀ ಸರ್ವೋತ್ತಮ. ಸ್ಥಳ : ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠ, ಒಂದನೇ ಮುಖ್ಯರಸ್ತೆ, ಪವಮಾನಪುರ, ಬೆಂಗಳೂರು-56006

Post a Comment

0 Comments
Post a Comment (0)
Mandovi Motors Presents MONSOON BONANZA
Mandovi Motors Presents MONSOON BONANZA
To Top