ಬೆಂಗಳೂರು: ತಿರುಮಲ ತಿರುಪತಿ ದೇವಸ್ಥಾನಗಳು ಹಿಂದೂಧರ್ಮ ಪ್ರಚಾರ ಪರಿಷತ್ ವತಿಯಿಂದ ವಯ್ಯಾಲಿಕಾವಲ್ ನ 16ನೇ ಅಡ್ಡರಸ್ತೆಯಲ್ಲಿರುವ ಶ್ರೀ ವೆಂಕಟೇಶ್ವರ ಸ್ವಾಮಿ ದೇವಸ್ಥಾನದಲ್ಲಿ ಡಿ. 7, ಶನಿವಾರ ಸಂಜೆ ಏರ್ಪಡಿಸಿದ್ದ ಊಂಜಲ್ ಸಂಗೀತೋತ್ಸವ ಕಾರ್ಯಕ್ರಮದಲ್ಲಿ ಕು|| ವಾಣಿಶ್ರೀ ರಾಮಕೃಷ್ಣ ಅವರು ಅನ್ನಮಾಚಾರ್ಯರ ಕೀರ್ತನೆಗಳನ್ನೂ ಹಾಗೂ ಹರಿದಾಸರ ಪದಗಳನ್ನೂ ಪ್ರಸ್ತುತಪಡಿಸಿದರು.
ಇವರ ಗಾಯನಕ್ಕೆ ಪಿಟೀಲು ವಾದನದಲ್ಲಿ ಎಸ್. ಶಶಿಧರ್, ಮೃದಂಗ ವಾದನದಲ್ಲಿ ಶ್ರೀನಿವಾಸ್ ಅನಂತರಾಮಯ್ಯ ಸಾಥ್ ನೀಡಿದರು. ಟಿ ಟಿ ಡಿ ಹೆಚ್.ಡಿ.ಪಿ.ಪಿ. ಸಂಚಾಲಕರಾದ ಡಾ|| ಪಿ. ಭುಜಂಗರಾವ್ ವಂದನಾರ್ಪಣೆ ಮಾಡಿದರು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ