ಗೌರವ ಡಾಕ್ಟರೇಟ್ ಪದವಿ: ಮಾಧವ ಯದುನಾಥ ಜೋಶಿಯವರಿಗೆ ಸನ್ಮಾನ

Upayuktha
0

ಬಾಗಲಕೋಟೆ: ಜಿಲ್ಲೆಯ ಬೀಳಗಿ ಸಕ್ಕರೆ ಕಾರ್ಖಾನೆ ನಿಯಮಿತ ಬಾಡಗಂಡಿಯಲ್ಲಿ ಸಮೂಹ ಸಂಸ್ಥೆಗಳ ಮಾನವ ಯದುನಾಥ ಜೋಶಿ ಸಂಪನ್ಮೂಲ ಇಲಾಖೆಯ ಮುಖ್ಯಸ್ಥರಾಗಿ ಕಾರ್ಯನಿರ್ವಹಿಸುವ ಮಾಧವ ಯದುನಾಥ ಜೋಶಿ ಅವರು ವರ್ಡ್ ಹುಮನ್ ರೈಟ್ಸ್ ಪ್ರೊಟೆಕ್ಷನ್ ಕಮಿಷನ್ ಯುನೈಟೆಡ್ ಸ್ಟೇಟ್ಸ್ ಆಫ್ ಅಮೆರಿಕಾ ಹಾಗೂ ನವ ದೆಹಲಿ ಇವರ ಜಂಟಿ ಸಹಯೋಗದಲ್ಲಿ ಕೊಡಮಾಡುವ ಗೌರವ ಡಾಕ್ಟರೇಟ್ ಪದವಿ ಪ್ರಶಸ್ತಿಗೆ ಭಾಜನರಾಗಿರುವ ಅವರನ್ನು ಸಂಸ್ಥೆಯ ಅಧ್ಯಕ್ಷ ಮಾಜಿ ಸಚಿವ ಎಸ್ ಆರ್ ಪಾಟೀಲ್ ಆತ್ಮೀಯವಾಗಿ ಸನ್ಮಾನಿಸಿದರು. ಈ ಸಂದರ್ಭದಲ್ಲಿ ಕಾರ್ಖಾನೆಯ ಸುರೇಶ್ ಪಾಟೀಲ್ ಉಪಸ್ಥಿತರಿದ್ದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

إرسال تعليق

0 تعليقات
إرسال تعليق (0)
To Top