ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ರಾಜ್ಯಮಟ್ಟದ ಜಿನಭಜನಾ ಸ್ಪರ್ಧೆಯ ಆಮಂತ್ರಣವನ್ನು ಬಿಡುಗಡೆಗೊಳಿಸಿ ಶುಭ ಹಾರೈಸಿದರು.
ಉಜಿರೆ: ಭಾರತೀಯ ಜೈನ್ಮಿಲನ್ ಆಶ್ರಯದಲ್ಲಿ 2025ರ ಜನವರಿ 4 ಮತ್ತು 5 ರಂದು ಬೆಂಗಳೂರಿನಲ್ಲಿ ನಡೆಯಲಿರುವ ರಾಜ್ಯಮಟ್ಟದ ಜಿನಭಜನಾ ಸ್ಪರ್ಧೆಯ ಆಮಂತ್ರಣಪತ್ರವನ್ನು ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಬಿಡುಗಡೆಗೊಳಿಸಿ ಶುಭ ಹಾರೈಸಿದರು.
ಮಂಗಳೂರು ವಲಯ ಉಪಾಧ್ಯಕ್ಷ ಸುದರ್ಶನ್ ಜೈನ್ ಬಂಟ್ವಾಳ, ಕಾರ್ಯದರ್ಶಿ ಸುಭಾಶ್ಚಂದ್ರ ಜೈನ್, ನಿರ್ದೇಶಕ ಬಿ. ಪ್ರಮೋದ ಕುಮಾರ್, ಬೆಳ್ತಂಗಡಿ ಜೈನ್ಮಿಲನ್ ಅಧ್ಯಕ್ಷ ನವೀನ್ಕುಮಾರ್ ಜೈನ್, ಉಜಿರೆ ಹಾಗೂ ಕಾರ್ಯದರ್ಶಿ ಸಂಪತ್ಕುಮಾರ್ ಮತ್ತು ಸಮ್ಯಕ್ಜೈನ್ ಉಪಸ್ಥಿತರಿದ್ದರು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ