ಜನವರಿ 20 - 25, ಮಹಾಭಾರತ (ಆದಿಪರ್ವ) ಪ್ರವಚನ

Upayuktha
0

 



ಬೆಂಗಳೂರು: ಪೂರ್ಣಪ್ರಜ್ಞ ಪ್ರತಿಷ್ಠಾನದ ವತಿಯಿಂದ ಜನವರಿ 20 ರಿಂದ 25ರ ವರೆಗೆ ಪ್ರತಿದಿನ ಸಂಜೆ 6-30ಕ್ಕೆ 'ರಾಷ್ಟ್ರಪ್ರಶಸ್ತಿ' ಪುರಸ್ಕೃತ ಡಾ|| ವ್ಯಾಸನಕೆರೆ ಪ್ರಭಂಜನಾಚಾರ್ಯರಿಂದ ಮಹಾಭಾರತ (ಆದಿಪರ್ವ) ಧಾರ್ಮಿಕ ಪ್ರವಚನ ಏರ್ಪಡಿಸಿದೆ.


 ಸ್ಥಳ : ಶ್ರೀ ಪೂರ್ಣಪ್ರಜ್ಞ ವಿದ್ಯಾಪೀಠ, ಕತ್ರಿಗುಪ್ಪೆ ಮುಖ್ಯರಸ್ತೆ, ಬೆಂಗಳೂರು


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top