ಡಾ|| ಶಾಮನೂರು ಶಿವಶಂಕರಪ್ಪನವರ ಆರೋಗ್ಯ ವಿಚಾರಿಸಿದ ಸೋಮಲಾಪುರ ಹನುಮಂತಪ್ಪ

Upayuktha
0

ದಾವಣಗೆರೆ: ಅಖಿಲ ಭಾರತ ವೀರಶೈವ ಮಹಾಸಭಾದ ಅಧ್ಯಕ್ಷರು, ಮಾಜಿ ಮಂತ್ರಿಗಳು, ಹಾಲಿ ಶಾಸಕರಾದ ಕೊಡುಗೈ ದಾನಿಗಳಾದ ಡಾ|| ಶಾಮನೂರು ಶಿವಶಂಕರಪ್ಪನವರು ಅನಾರೋಗ್ಯದ ಪ್ರಯುಕ್ತ ಬೆಂಗಳೂರಿನ ಸದಾಶಿವ ನಗರದಲ್ಲಿ ವಿಶ್ರಾಂತಿ ಪಡೆಯುತ್ತಿದ್ದರಿಂದ.


ಕೆ.ಟಿ.ಜೆ.ನಗರದ ಗಾಂಧೀಜಿ ಹರಿಜನ ಯುವಕ ಸಂಘದ ಪ್ರಧಾನ ಕಾರ್ಯದರ್ಶಿ, ಕೆ.ಪಿ.ಸಿ.ಸಿ. ಎಸ್ಸಿ ವಿಭಾಗದ ಕಾರ್ಯದರ್ಶಿ ಸೋಮಲಾಪುರ ಹನುಮಂತಪ್ಪ  ಮತ್ತು ದಾವಣಗೆರೆ ವೀರಶೈವ ಮುಖಂಡರಾದ ಮಂಜುನಾಥ ಕಲಘಟಗಿ ಹಾಗೂ ಓರಿಯಂಟೆಲ್ ಇನ್ಸುರೆನ್ಸ್ ನಿವೃತ್ತ ಅಧಿಕಾರಿಯಾದ ಜಿ.ಗುಡ್ಡಪ್ಪ ಕಂಟೆಪ್ಪನವರ್ ಶಾಮನೂರು ಶಿವಶಂಕರಪ್ಪನವರು ಶೀಘ್ರವಾಗಿ ಸುಗಣಮುಖರಾಗಿ ಜನಸೇವೆ ಮಾಡಲು ದೇವರು ತಮಗೆ ಆಶೀರ್ವದಿಸಲು ಎಂದು ಹಾರೈಸಿದರು.



ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 



إرسال تعليق

0 تعليقات
إرسال تعليق (0)
Mandovi Motors Presents MONSOON BONANZA
Mandovi Motors Presents MONSOON BONANZA
To Top