ಅಳಕೆ ಮಜಲು: ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ವಿಟ್ಲ, ಮಾಣಿ ವಲಯದ ಅಳಕೆ ಮಜಲು ಕಿರಿಯ ಪ್ರಾಥಮಿಕ ಶಾಲೆಗೆ ಸಮುದಾಯ ಅಭಿವೃದ್ಧಿ ಜ್ಞಾನದೀಪ ಕಾರ್ಯಕ್ರಮದಿಂದ ಡೆಸ್ಕ್, ಬೆಂಚು ವಿತರಣೆ ಮಾಡಲಾಯಿತು.
ಮಾಣಿ ವಲಯ ಅಳಕೆ ಮಜಲು ಸೇವಾ ಪ್ರತಿನಿಧಿ ಸುಗಂಧಿನಿ, ಒಕ್ಕೂಟದ ಅಧ್ಯಕ್ಷರಾದ ಚಂದ್ರಹಾಸ, ಮತ್ತು ಶೌರ್ಯ ಸದಸ್ಯರು, ಮುಖ್ಯೋಪಾಧ್ಯಾಯರಾದ ಇಸ್ಮಾಯಿಲ್ ಅವರಿಗೆ ಹಸ್ತಾಂತರಿಸಿದರು. ಈ ಸಂದರ್ಭದಲ್ಲಿ, ಸಹ ಶಿಕ್ಷಕರು, SDMC ಅಧ್ಯಕ್ಷರಾದ ತಿರುಮಲೇಶ್ವರ, ಉಪಾಧ್ಯಕ್ಷರಾದ ರೂಪ ಕಿಶೋರ್, SDMC ಸದಸ್ಯರು, ಮತ್ತು ಪಂಚಾಯತ್ ಉಪಾಧ್ಯಕ್ಷರಾದ ಪದ್ಮನಾಭ ಸಪಲ್ಯ ಉಪಸ್ಥಿತರಿದ್ದರು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ