ನಿಟ್ಟೆ ವಿದ್ಯಾರ್ಥಿನಿ ರಾಷ್ಟ್ರೀಯ ಕ್ರಾಸ್ ಕಂಟ್ರಿ ಸ್ಪರ್ಧೆಗೆ ಆಯ್ಕೆ

Upayuktha
0 minute read
0

ಉಡುಪಿ ಜಿಲ್ಲಾ ಅಮೆಚೂರ್ ಅಥ್ಲೆಟಿಕ್ಸ್ ಸಂಸ್ಥೆಯ ಅಧ್ಯಕ್ಷ ಪ್ರೊ.ಹರಿಪ್ರಸಾದ್ ರೈ, ತರಬೇತುದಾರ ಡಾ.ಗಣೇಶ್ ಪೂಜಾರಿ ಅವರೊಂದಿಗೆ ಕುಮಾರಿ ನಂದಿನಿ ಜಿ.




ಕಾರ್ಕಳ: ಬೆಂಗಳೂರಿನ ವಿದ್ಯಾನಗರದಲ್ಲಿ ನಡೆದ ಕರ್ನಾಟಕ ರಾಜ್ಯ 59ನೇ ಕ್ರಾಸ್ ಕಂಟ್ರಿ ಸ್ಪರ್ಧೆಯ 18 ವರ್ಷದೊಳಗಿನವರ ವಿಭಾಗದ 4 ಕಿ.ಮೀ ಓಟದಲ್ಲಿ ನಿಟ್ಟೆಯ ಡಾ.ಎನ್.ಎಸ್.ಎ.ಎಂ ಪ್ರಥಮ ದರ್ಜೆ ಕಾಲೇಜಿನ ಬಿಕಾಂ ನ ನಂದಿನಿ ಜಿ. ಚಿನ್ನದ ಪದಕ ಪಡೆದಿದ್ದಾರೆ.


ಈ ಪ್ರದರ್ಶನದೊಂದಿಗೆ, ಅವರು ಜನವರಿ 9 ಮತ್ತು 10 ರಂದು ಉತ್ತರ ಪ್ರದೇಶದ ಮೀರತ್‌ನಲ್ಲಿ ನಡೆಯುತ್ತಿರುವ ರಾಷ್ಟ್ರೀಯ ಕ್ರಾಸ್ ಕಂಟ್ರಿ ಸ್ಪರ್ಧೆಯಲ್ಲಿ ಭಾಗವಹಿಸಲು ಅರ್ಹತೆ ಪಡೆದಿರುತ್ತಾರೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top