ಮಂಗಳೂರಿನ ಶರವು ಮಹಾ ಗಣಪತಿ ದೇವಸ್ಥಾನದಲ್ಲಿ ಶಿವಳ್ಳಿ ಸ್ಪಂದನದ 2025ರ ಕ್ಯಾಲೆಂಡರ್ ಅನ್ನು ಧರ್ಮದರ್ಶಿ ಶರವು ರಾಘವೇಂದ್ರ ಶಾಸ್ತ್ರಿಗಳು ಬಿಡುಗಡೆಗೊಳಿಸಿದರು. ಈ ಸಂದರ್ಭದಲ್ಲಿ ಪದಾಧಿಕಾರಿಗಳು ಉಪಸ್ಥಿತರಿದ್ದರು.
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ