ಫೆ. 2: ಧರ್ಮಸ್ಥಳದಲ್ಲಿ ಭಗವಾನ್ ಬಾಹುಬಲಿಮೂರ್ತಿಗೆ ಪಾದಾಭಿಷೇಕ

Upayuktha
0


ಉಜಿರೆ: ಧರ್ಮಸ್ಥಳದಲ್ಲಿ ರತ್ನಗಿರಿಯಲ್ಲಿರುವ ಭಗವಾನ್ ಬಾಹುಬಲಿಮೂರ್ತಿಗೆ ಫೆ. 2 ರಂದು ಭಾನುವಾರ ಬೆಳಿಗ್ಗೆ ಗಂಟೆ 8.30 ರಿಂದ ಭವ್ಯ ಅಗ್ರೋದಕ ಮೆರವಣಿಗೆ ಬಳಿಕ 216 ಕಲಶಗಳಿಂದ ಪಾದಾಭಿಷೇಕ ನಡೆಯಲಿದೆ.


ಕಾರ್ಕಳ ಜೈನಮಠದ ಪೂಜ್ಯ ಲಲಿತಕೀರ್ತಿ ಭಟ್ಟಾರಕ ಸ್ವಾಮೀಜಿ ಮಂಗಲ ಪ್ರವಚನ ನೀಡುವರು.


ಇದಕ್ಕೆ ಪೂರ್ವಭಾವಿಯಾಗಿ ಫೆ. ಒಂದರಂದು ಶನಿವಾರ ಬೆಳಿಗ್ಗೆ ಗಂಟೆ 9 ರಿಂದ ರತ್ನಗಿರಿಯಲ್ಲಿ ತೋರಣಮುಹೂರ್ತ, ವಿಮಾನಶುದ್ಧಿ ಷೋಡಶ ಕಲಶಾಭಿಷೇಕ ಮತ್ತು ಸಂಜೆ ನಾಲ್ಕು ಗಂಟೆಯಿಂದ ನಾಂದಿಮಂಗಲ ಮೊದಲಾದ ಧಾರ್ಮಿಕ ವಿಧಿ-ವಿಧಾನಗಳು ನಡೆಯಲಿವೆ.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 


Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top