ಮಂಗಳೂರು ನಗರ ದಕ್ಷಿಣ ಮಂಡಲದ ಅಧ್ಯಕ್ಷರಾಗಿ ರಮೇಶ್ ಕಂಡೆಟ್ಟು ಆಯ್ಕೆ

Chandrashekhara Kulamarva
0


ಮಂಗಳೂರು: ಬಿಜೆಪಿ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ನಗರ ದಕ್ಷಿಣ ಮಂಡಲದ ಅಧ್ಯಕ್ಷರಾಗಿ ಮುಂದಿನ ಮೂರು ವರ್ಷದ ಅವಧಿಗೆ ಅಧಿಕೃತವಾಗಿ ರಮೇಶ್ ಕಂಡೆಟ್ಟುರವರು ಆಯ್ಕೆಯಾದರು. 


ಬಿಜೆಪಿ ಜಿಲ್ಲಾ ಕಚೇರಿಯಲ್ಲಿ ನೂತನ ಅಧ್ಯಕ್ಷರನ್ನು ಅಭಿನಂದಿಸಿದ ಶಾಸಕ ವೇದವ್ಯಾಸ ಕಾಮತ್ ರವರು, ತಮ್ಮ ಅವಧಿಯಲ್ಲಿ ಪಕ್ಷವು ಇನ್ನಷ್ಟು ಸದೃಢವಾಗಿ ಬೆಳೆಯಲಿ, ನಾವೆಲ್ಲರೂ ನಿಷ್ಠಾವಂತ ಕಾರ್ಯಕರ್ತರಾಗಿ ಮಾತೃ ಸಮಾನವಾಗಿರುವ ಪಕ್ಷವನ್ನು ಬಲಪಡಿಸುವ ಕಾರ್ಯದಲ್ಲಿ ಜೊತೆಯಾಗಿ ಸಾಗೋಣವೆಂದು ಹಾರೈಸಿದರು.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top