ಗೋವಿಂದ ದಾಸ ಕಾಲೇಜು ಲೈಬ್ರರಿಯಲ್ಲಿ ಸ್ವಾಮಿ ವಿವೇಕಾನಂದರ ಪುಸ್ತಕಗಳ ಪ್ರದರ್ಶನ

Upayuktha
0


ಸುರತ್ಕಲ್:  ಹಿಂದು ವಿದ್ಯಾದಾಯಿನೀ ಸಂಘದ ಆಡಳಿತಕ್ಕೊಳಪಟ್ಟ ಗೋವಿಂದ ದಾಸ ಕಾಲೇಜಿನ ಗ್ರಂಥಾಲಯ ವಿಭಾಗವು, ಆಂತರಿಕ ಗುಣಮಟ್ಟ ಖಾತರಿ ಕೋಶದ ಸಹಭಾಗಿತ್ವದಲ್ಲಿ  ಸ್ವಾಮಿ ವಿವೇಕಾನಂದರ 162ನೇ ಜಯಂತಿಯ ಪ್ರಯುಕ್ತ ಗ್ರಂಥಾಲಯದಲ್ಲಿ ಸ್ವಾಮಿ ವಿವೇಕಾನಂದರ ಪುಸ್ತಕಗಳ ಪ್ರದರ್ಶನವನ್ನು ಹಮ್ಮಿಕೊಂಡಿತು.


ಕಾಲೇಜಿನ ಪ್ರಾಂಶುಪಾಲರಾದ ಪ್ರೊ.ಪಿ.ಕೃಷ್ಣಮೂರ್ತಿ , ಹಿಂದಿ ವಿದ್ಯಾದಾಯಿನೀ ಸಂಘದ ಸದಸ್ಯ ಟಿ. ಸುಬ್ರಮಣ್ಯ , ಡಾ. ಕಾರ್ತಿಕ್ ಜೆ,  ಗ್ರಂಥಪಾಲಕಿ ಡಾ.ಸುಜಾತಾ ಬಿ, ಉಪಸ್ಥಿತರಿದ್ದರು.  ಇದೇ ಸಂದರ್ಭದಲ್ಲಿ ಟಿ. ಸುಬ್ರಮಣ್ಯರವರು ಗ್ರಂಥಾಲಯಕ್ಕೆ ಕನ್ನಡ ಸಂಘ ಕಾಂತಾವರ (ರಿ) ಪ್ರಕಾಶನದ ಪುಸ್ತಕಗಳನ್ನು ಕೊಡುಗೆಯಾಗಿ ನೀಡಿದರು.         


Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top