ಫೆ.15, ಕರ್ನಾಟಕ ಶಾಸ್ತ್ರೀಯ ಸಂಗೀತ

Upayuktha
0



ಬೆಂಗಳೂರು: ನಾದಜ್ಯೋತಿ ಸಂಗೀತ ಸಭಾ ಟ್ರಸ್ಟ್ ವತಿಯಿಂದ ಸಂಸ್ಥೆಯ ವಜ್ರ ಮಹೋತ್ಸವದ ಅಂಗವಾಗಿ ಫೆಬ್ರವರಿ 15, ಶನಿವಾರ ಸಂಜೆ 6-00ಕ್ಕೆ "ಕರ್ನಾಟಕ ಶಾಸ್ತ್ರೀಯ ಸಂಗೀತ" ಕಾರ್ಯಕ್ರಮ.


 ಗಾಯನ : ವಿದ್ವಾನ್ ಎಂ.ಬಿ. ಹರಿಹರನ್ ಮತ್ತು ವಿದ್ವಾನ್ ಎಸ್. ಅಶೋಕ್ (ಬೆಂಗಳೂರು ಸಹೋದರರು), ಪಿಟೀಲು : ವಿದ್ವಾನ್ ಮಲ್ಲಜೋಶ್ಯುಲ ಶಿವತೇಜ, ಮೃದಂಗ : ವಿದ್ವಾನ್ ಎನ್. ವಾಸುದೇವ್, ಘಟ : ವಿದ್ವಾನ್ ಎಸ್. ಶ್ರೀಶೈಲನ್. 


ಸ್ಥಳ : ಶ್ರೀ ರಾಮ ಮಂದಿರ, ಈಸ್ಟ್ ಪಾರ್ಕ್ ರಸ್ತೆ,(ಅಂಚೆ ಕಚೇರಿ ಹತ್ತಿರ), ಮಲ್ಲೇಶ್ವರಂ, ಬೆಂಗಳೂರು-560003.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
Maruti Suzuki Festival of Colours
Maruti Suzuki Festival of Colours
To Top