ಫೆ.15; ಭಕ್ತಿ ಸಂಗೀತ

Upayuktha
0 minute read
0


ಬೆಂಗಳೂರು: ರಾಗಿಗುಡ್ಡ ಪ್ರಸನ್ನ ಆಂಜನೇಯಸ್ವಾಮಿ ದೇವಸ್ಥಾನದ ವತಿಯಿಂದ ಫೆಬ್ರವರಿ 15, ಶನಿವಾರ ಸಂಜೆ 6-00ಕ್ಕೆ ಕು|| ಅನ್ವಿತಾ ಸಾವಿತ್ರಿ ಭಟ್ ಮತ್ತು ಕು|| ಅನುಷಾ ಸಾವಿತ್ರಿ ಭಟ್ ಸಹೋದರಿಯರಿಂದ "ಭಕ್ತಿ ಸಂಗೀತ" ಕಾರ್ಯಕ್ರಮ.


ಕೀ-ಬೋರ್ಡ್ : ಲೋಕೇಶ್, ತಬಲಾ : ಶ್ರೀನಿವಾಸ ಕಾಖಂಡಕಿ. 


ಸ್ಥಳ : ರಾಗಿಗುಡ್ಡ ಶ್ರೀ ಪ್ರಸನ್ನ ಆಂಜನೇಯಸ್ವಾಮಿ ದೇವಸ್ಥಾನದ ಸಾಂಸ್ಕೃತಿಕ ಮಂದಿರ, 9ನೇ ಬಡಾವಣೆ, ಜಯನಗರ, ಬೆಂಗಳೂರು-560041.


ನಿರಂತರ ಅಪ್‌ಡೇಟ್‌ಗಳಿಗಾಗಿ ಉಪಯುಕ್ತ ನ್ಯೂಸ್‌ ಟೆಲಿಗ್ರಾಂ ಚಾನೆಲ್‌ಗೆ ಜಾಯಿನ್‌ ಆಗಿ

ಉಪಯುಕ್ತ ನ್ಯೂಸ್‌’ ಫೇಸ್‌ಬುಕ್ ಪುಟ ಲೈಕ್ ಮಾಡಿ

ಉಪಯುಕ್ತ ನ್ಯೂಸ್‌ ವಾಟ್ಸಪ್‌  ಗ್ರೂಪ್‌ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ


web counter 

Post a Comment

0 Comments
Post a Comment (0)
To Top