ಬೆಂಗಳೂರು: ಪವಮಾನಪುರದ ನಂಜನಗೂಡು ರಾಘವೇಂದ್ರ ಸ್ವಾಮಿಗಳ ಮಠದಲ್ಲಿ ಪರಮಪೂಜ್ಯ ಶ್ರೀ ಸುಬುಧೇಂದ್ರತೀರ್ಥ ಶ್ರೀಪಾದಂಗಳವರ ಆದೇಶದಂತೆ ಮಠದ ವಿಚಾರಣಾಕರ್ತರಾದ ಗಿರಿರಾಜಾಚಾರ್ಯರ ನೇತೃತ್ವದಲ್ಲಿ ಮಧ್ವನವಮಿ ಪ್ರಯುಕ್ತ ಫೆಬ್ರವರಿ 6, ಗುರುವಾರ ಸಂಜೆ 7-00ಕ್ಕೆ ವಿದುಷಿ ಸಂಧ್ಯಾ ಶ್ರೀನಾಥ್ ಮತ್ತು ವಿದುಷಿ ಸುಮಲತಾ ಮಂಜುನಾಥ್ ಇವರಿಂದ "ಹರಿದಾಸ ಝೇಂಕಾರ" ವಿಶೇಷ ದಾಸವಾಣಿ.
ವಾದ್ಯ ಸಹಕಾರ : ರಾಜೇಂದ್ರ ಬೆಂಡೆ (ಕೀಬೋರ್ಡ್), ಸರ್ವೋತ್ತಮ (ತಬಲಾ) ಏರ್ಪಡಿಸಿದೆ ಎಂದು ಗೊಗ್ಗಿ ಕೃಷ್ಣಾಚಾರ್ ತಿಳಿಸಿದ್ದಾರೆ.
ಸ್ಥಳ : ನಂಜನಗೂಡು ಶ್ರೀ ರಾಘವೇಂದ್ರ ಸ್ವಾಮಿಗಳ ಮಠ, ಪವಮಾನಪುರ, ಬನಶಂಕರಿ 6ನೇ ಹಂತ, ಬೆಂಗಳೂರು-560109
ನಿರಂತರ ಅಪ್ಡೇಟ್ಗಳಿಗಾಗಿ ಉಪಯುಕ್ತ ನ್ಯೂಸ್ ಟೆಲಿಗ್ರಾಂ ಚಾನೆಲ್ಗೆ ಜಾಯಿನ್ ಆಗಿ
ಉಪಯುಕ್ತ ನ್ಯೂಸ್’ ಫೇಸ್ಬುಕ್ ಪುಟ ಲೈಕ್ ಮಾಡಿ
ಉಪಯುಕ್ತ ನ್ಯೂಸ್ ವಾಟ್ಸಪ್ ಗ್ರೂಪ್ಗೆ ಜಾಯಿನ್ ಆಗಲು ಈ ಲಿಂಕ್ ಕ್ಲಿಕ್ ಮಾಡಿ